ವಿಶ್ವದ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ ಕೆಎಲ್ ರಾಹುಲ್

KL Rahul: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ಗೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದ್ದು, 16 ಸದಸ್ಯರ ಈ ತಂಡದಲ್ಲಿ ಕೆಎಲ್ ರಾಹುಲ್ ಸಹ ಕಾಣಿಸಿಕೊಂಡಿದ್ದಾರೆ. ಅದರಂತೆ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

|

Updated on: Sep 12, 2024 | 9:20 AM

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪ್ರಸ್ತುತ ಕ್ರಿಕೆಟ್​ನ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ಕೆಎಲ್​ಆರ್​, ವಿಶ್ವದ ಐವರು ಬ್ಯಾಟರ್​ಗಳ ಪ್ರಸ್ತುತ ಸ್ಥಾನಗಳನ್ನು ನಿರ್ಧರಿಸಿದರು. ವಿಶೇಷ ಎಂದರೆ ಈ ಐವರು ಬ್ಯಾಟರ್​ಗಳಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಕೂಡ ಇದ್ದಾರೆ. ಕೆಎಲ್ ರಾಹುಲ್ ಹೆಸರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಪ್ರಸ್ತುತ ಕ್ರಿಕೆಟ್​ನ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ಕೆಎಲ್​ಆರ್​, ವಿಶ್ವದ ಐವರು ಬ್ಯಾಟರ್​ಗಳ ಪ್ರಸ್ತುತ ಸ್ಥಾನಗಳನ್ನು ನಿರ್ಧರಿಸಿದರು. ವಿಶೇಷ ಎಂದರೆ ಈ ಐವರು ಬ್ಯಾಟರ್​ಗಳಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಕೂಡ ಇದ್ದಾರೆ. ಕೆಎಲ್ ರಾಹುಲ್ ಹೆಸರಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

1 / 7
1- ವಿರಾಟ್ ಕೊಹ್ಲಿ: ನಿರೀಕ್ಷೆಯಂತೆ ಕೆಎಲ್ ರಾಹುಲ್ ವಿಶ್ವದ ಟಾಪ್-1 ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.

1- ವಿರಾಟ್ ಕೊಹ್ಲಿ: ನಿರೀಕ್ಷೆಯಂತೆ ಕೆಎಲ್ ರಾಹುಲ್ ವಿಶ್ವದ ಟಾಪ್-1 ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ.

2 / 7
2- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಲೈನಪ್​ನಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

2- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಲೈನಪ್​ನಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

3 / 7
3- ಸೂರ್ಯಕುಮಾರ್ ಯಾದವ್: ಟಾಪ್-5 ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಎಂಬುದು ವಿಶೇಷ.

3- ಸೂರ್ಯಕುಮಾರ್ ಯಾದವ್: ಟಾಪ್-5 ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಎಂಬುದು ವಿಶೇಷ.

4 / 7
4- ಬಾಬರ್ ಆಝಂ: ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರಿಗೆ 4ನೇ ಸ್ಥಾನ ನೀಡಿದ್ದಾರೆ.

4- ಬಾಬರ್ ಆಝಂ: ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರಿಗೆ 4ನೇ ಸ್ಥಾನ ನೀಡಿದ್ದಾರೆ.

5 / 7
5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

5- ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

6 / 7
ಸದ್ಯ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಕೆಎಲ್ ರಾಹುಲ್ ಚೆನ್ನೈನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಸರಣಿಗೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಅವರನ್ನು ದುಲೀಪ್ ಟ್ರೋಫಿಯಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ.

ಸದ್ಯ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಕೆಎಲ್ ರಾಹುಲ್ ಚೆನ್ನೈನಲ್ಲಿ ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್​ಆರ್​ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಸರಣಿಗೆ ಆಯ್ಕೆಯಾಗಿರುವ ಸರ್ಫರಾಝ್ ಖಾನ್ ಅವರನ್ನು ದುಲೀಪ್ ಟ್ರೋಫಿಯಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ.

7 / 7
Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು