AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?

KL Rahul Injury Update: ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

TV9 Web
| Edited By: |

Updated on: May 14, 2023 | 9:23 PM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

2 / 7
ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

3 / 7
ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

4 / 7
ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

5 / 7
ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

6 / 7
ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

7 / 7
Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​