AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?

KL Rahul Injury Update: ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

TV9 Web
| Edited By: |

Updated on: May 14, 2023 | 9:23 PM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

2 / 7
ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

3 / 7
ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

4 / 7
ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

5 / 7
ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

6 / 7
ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

7 / 7
Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ