AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?

KL Rahul Injury Update: ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

TV9 Web
| Edited By: |

Updated on: May 14, 2023 | 9:23 PM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

2 / 7
ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

3 / 7
ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

4 / 7
ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

5 / 7
ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

6 / 7
ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

7 / 7
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ