AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫೋಟೋ ವೈರಲ್: ಕಂಬ್ಯಾಕ್ ಯಾವಾಗ?

KL Rahul Injury Update: ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

TV9 Web
| Edited By: |

Updated on: May 14, 2023 | 9:23 PM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಲಂಡನ್​ಗೆ ತೆರಳಿದ್ದ ಕೆಎಲ್ ರಾಹುಲ್ ಇದೀಗ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

ಊರುಗೋಲು ಸಹಾಯದಿಂದ ನಡೆಯುತ್ತಿರುವ ಫೋಟೋವೊಂದನ್ನು ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಡೆದಾಡಲು ಆರಂಭಿಸಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

2 / 7
ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಗಾಯವು ಗಂಭೀರವಾಗಿದ್ದ ಕಾರಣ ಅವರು ಐಪಿಎಲ್​ನಿಂದ ಹೊರಗುಳಿದಿದ್ದರು.

3 / 7
ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

ಅಲ್ಲದೆ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಅವರನ್ನು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಆಯ್ಕೆ ಮಾಡಲಾದ ಭಾರತ​ ತಂಡದಿಂದ ಕೂಡ ಕೈ ಬಿಡಲಾಗಿತ್ತು.

4 / 7
ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಇದೀಗ ತೊಡೆಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದ್ದು, ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಪ್ರಸ್ತುತ ಮಾಹಿತಿ ಪ್ರಕಾರ ಅವರು ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

5 / 7
ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಏಷ್ಯಾಕಪ್​ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

6 / 7
ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

ಸದ್ಯ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಈಗಾಗಲೇ 12 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು 13 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ.

7 / 7
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್