AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 12, 2023 | 1:10 PM

Share
ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

1 / 5
ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

2 / 5
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

3 / 5
ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

4 / 5
ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ