AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 12, 2023 | 1:10 PM

Share
ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

1 / 5
ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

2 / 5
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

3 / 5
ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

4 / 5
ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?