KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

|

Updated on: Jun 12, 2023 | 1:10 PM

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

1 / 5
ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

2 / 5
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

3 / 5
ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

4 / 5
ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

5 / 5
Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!