AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 12, 2023 | 1:10 PM

Share
ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟಿಂ ಇಂಡಿಯಾ ಆಟಗಾರ ಕೆಎಲ್ ರಾಹುಲ್, ಆ ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಟೀಂ ಇಂಡಿಯಾದಿಂದ ಹೊರಗಿದ್ದ ರಾಹುಲ್ ಮತ್ತೆ ತಂಡ ಸೇರಿಕೊಳ್ಳುವ ಕಾಲ ಸನಿಹವಾಗಿದೆ.

1 / 5
ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸೆಪ್ಟೆಂಬರ್​ 1ರಿಂದ ನಡೆಯೋ ಏಷ್ಯಕಪ್​ಗೆ ಕಮ್​​ಬ್ಯಾಕ್​ ಮಾಡುವತ್ತ ರಾಹುಲ್​ ಚಿತ್ತ ಹರಿಸಿದ್ದಾರೆ. NCAಯಲ್ಲಿ ರಾಹುಲ್​ ಫಿಟ್ ಆಗಿರೋದು ಸಾಭೀತಾದ್ರೆ ಏಷ್ಯಕಪ್​ನಲ್ಲಿ ರಾಹುಲ್​ ಕಣಕ್ಕಿಳಿಯೋ ಎಲ್ಲಾ ಸಾಧ್ಯತೆಯಿದೆ.

2 / 5
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

3 / 5
ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

ಆ ಬಳಿಕ ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದ ರಾಹುಲ್, ತಾನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡಿದ್ದರು.

4 / 5
ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

ಇಂಜುರಿಯಿಂದಾಗಿ ಐಪಿಎಲ್ ತೊರೆದಿದ್ದ ರಾಹುಲ್, ಬಳಿಕ ಲಂಡನ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದರು. ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರು. ಆದರೆ ಕಿಶನ್​ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಆಡಿದರಾದರೂ, ಯಾವುದೇ ಪರಿಣಾಮಕಾರಿ ಆಟ ತೋರಲಿಲ್ಲ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ