AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ವಿಶ್ವ ವಿಜೇತ ತಂಡದ ನಾಯಕನ ಹೀನಾಯ ಪ್ರದರ್ಶನ; ಶಾರುಖ್ ತಂಡಕ್ಕೆ ತಲೆನೋವಾದ ಕ್ಯಾಪ್ಟನ್ ಫಾರ್ಮ್

IPL 2021: ಐಪಿಎಲ್ 2021 ರಲ್ಲಿ, ಮಾರ್ಗನ್ ಇದುವರೆಗೆ 10 ಪಂದ್ಯಗಳನ್ನು ಆಡಿದ್ದಾರೆ ಮತ್ತು 102.88 ಸ್ಟ್ರೈಕ್ ರೇಟ್‌ನಲ್ಲಿ 107 ರನ್ ಗಳಿಸಿದ್ದಾರೆ. ಈ ಋತುವಿನಲ್ಲಿ ಅವರ ಅತ್ಯಧಿಕ ಸ್ಕೋರ್ ಔಟಾಗದೆ 47 ಆಗಿದೆ.

TV9 Web
| Updated By: ಪೃಥ್ವಿಶಂಕರ

Updated on: Sep 26, 2021 | 9:24 PM

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2021) ನ 38 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ಘರ್ಷಣೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ಎರಡು ವಿಕೆಟ್‌ಗಳಿಂದ ಕೆಕೆಆರ್ ಅನ್ನು ಸೋಲಿಸಿತು. ಚೆನ್ನೈ ತಂಡವು ಈ ಋತುವಿನಲ್ಲಿ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಅದೇ ಸಮಯದಲ್ಲಿ, ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಕೂಡ ಪ್ಲೇಆಫ್‌ಗಳ ರೇಸ್‌ನಲ್ಲಿ ಉಳಿದಿದೆ. ಆದರೆ ಕೆಕೆಆರ್ ಅವರನ್ನು ಕಾಡುತ್ತಿರುವುದು ಅವರ ಕ್ಯಾಪ್ಟನ್ ಫಾರ್ಮ್. ಸಿಎಸ್ ಕೆ ವಿರುದ್ಧದ ಪಂದ್ಯದಲ್ಲಿ ಕೂಡ ಇಯೊನ್ ಮಾರ್ಗನ್ ಬ್ಯಾಟ್ ಮೌನವಾಗಿ ಉಳಿಯಿತು. ಮಾರ್ಗನ್ 14 ಎಸೆತಗಳಲ್ಲಿ ಕೇವಲ ಎಂಟು ರನ್ ಗಳಿಸಿ ಔಟಾದರು.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2021) ನ 38 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಮತ್ತು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ಘರ್ಷಣೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ಎರಡು ವಿಕೆಟ್‌ಗಳಿಂದ ಕೆಕೆಆರ್ ಅನ್ನು ಸೋಲಿಸಿತು. ಚೆನ್ನೈ ತಂಡವು ಈ ಋತುವಿನಲ್ಲಿ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಅದೇ ಸಮಯದಲ್ಲಿ, ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಕೂಡ ಪ್ಲೇಆಫ್‌ಗಳ ರೇಸ್‌ನಲ್ಲಿ ಉಳಿದಿದೆ. ಆದರೆ ಕೆಕೆಆರ್ ಅವರನ್ನು ಕಾಡುತ್ತಿರುವುದು ಅವರ ಕ್ಯಾಪ್ಟನ್ ಫಾರ್ಮ್. ಸಿಎಸ್ ಕೆ ವಿರುದ್ಧದ ಪಂದ್ಯದಲ್ಲಿ ಕೂಡ ಇಯೊನ್ ಮಾರ್ಗನ್ ಬ್ಯಾಟ್ ಮೌನವಾಗಿ ಉಳಿಯಿತು. ಮಾರ್ಗನ್ 14 ಎಸೆತಗಳಲ್ಲಿ ಕೇವಲ ಎಂಟು ರನ್ ಗಳಿಸಿ ಔಟಾದರು.

1 / 5
ದೊಡ್ಡ ಹೊಡೆತಗಳನ್ನು ಹೊಡೆಯುವ ಯತ್ನದಲ್ಲಿ ಮೋರ್ಗನ್ ಔಟಾದರು. ಫಾಫ್ ಡು ಪ್ಲೆಸಿಸ್ ಲಾಂಗ್-ಆಫ್ ನಲ್ಲಿ ಅದ್ಭುತ ಕ್ಯಾಚ್ ತೆಗೆದುಕೊಂಡು ಅವರನ್ನು ಔಟ್ ಮಾಡಿದರು. ಅಬುಧಾಬಿಯಲ್ಲಿ, ಟಾಸ್ ಗೆದ್ದ ಮಾರ್ಗನ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಕೆಕೆಆರ್ ಪ್ರಸ್ತುತ ಅಂಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ದೊಡ್ಡ ಹೊಡೆತಗಳನ್ನು ಹೊಡೆಯುವ ಯತ್ನದಲ್ಲಿ ಮೋರ್ಗನ್ ಔಟಾದರು. ಫಾಫ್ ಡು ಪ್ಲೆಸಿಸ್ ಲಾಂಗ್-ಆಫ್ ನಲ್ಲಿ ಅದ್ಭುತ ಕ್ಯಾಚ್ ತೆಗೆದುಕೊಂಡು ಅವರನ್ನು ಔಟ್ ಮಾಡಿದರು. ಅಬುಧಾಬಿಯಲ್ಲಿ, ಟಾಸ್ ಗೆದ್ದ ಮಾರ್ಗನ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಕೆಕೆಆರ್ ಪ್ರಸ್ತುತ ಅಂಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

2 / 5
ಐಪಿಎಲ್ 2021 ರಲ್ಲಿ, ಮಾರ್ಗನ್ ಇದುವರೆಗೆ 10 ಪಂದ್ಯಗಳನ್ನು ಆಡಿದ್ದಾರೆ ಮತ್ತು 102.88 ಸ್ಟ್ರೈಕ್ ರೇಟ್‌ನಲ್ಲಿ 107 ರನ್ ಗಳಿಸಿದ್ದಾರೆ. ಈ ಋತುವಿನಲ್ಲಿ ಅವರ ಅತ್ಯಧಿಕ ಸ್ಕೋರ್ ಔಟಾಗದೆ 47 ಆಗಿದೆ. ಈ ಋತುವಿನಲ್ಲಿ ಅವರ ಬ್ಯಾಟಿನಿಂದ ಒಂದೇ ಒಂದು ಅರ್ಧಶತಕ ಹೊರಬಂದಿಲ್ಲ.

ಐಪಿಎಲ್ 2021 ರಲ್ಲಿ, ಮಾರ್ಗನ್ ಇದುವರೆಗೆ 10 ಪಂದ್ಯಗಳನ್ನು ಆಡಿದ್ದಾರೆ ಮತ್ತು 102.88 ಸ್ಟ್ರೈಕ್ ರೇಟ್‌ನಲ್ಲಿ 107 ರನ್ ಗಳಿಸಿದ್ದಾರೆ. ಈ ಋತುವಿನಲ್ಲಿ ಅವರ ಅತ್ಯಧಿಕ ಸ್ಕೋರ್ ಔಟಾಗದೆ 47 ಆಗಿದೆ. ಈ ಋತುವಿನಲ್ಲಿ ಅವರ ಬ್ಯಾಟಿನಿಂದ ಒಂದೇ ಒಂದು ಅರ್ಧಶತಕ ಹೊರಬಂದಿಲ್ಲ.

3 / 5
KKR ಇಂಗ್ಲೆಂಡ್‌ನ ವಿಶ್ವಕಪ್ ವಿಜೇತ ನಾಯಕ ಮಾರ್ಗನ್​ಗಾಗಿ 5.25 ಕೋಟಿ ಮೊತ್ತವನ್ನು ಖರ್ಚು ಮಾಡಿ ಅವರನ್ನು ತಮ್ಮ ತಂಡದಲ್ಲಿ ಸೇರಿಸಿಕೊಂಡಿತು. 2020 ರ ಐಪಿಎಲ್ ಋತುವಿನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ದಿನೇಶ್ ಕಾರ್ತಿಕ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿ ನಾಯಕತ್ವವನ್ನು ಇಯೊನ್ ಮಾರ್ಗನ್‌ಗೆ ಹಸ್ತಾಂತರಿಸಿತು.

KKR ಇಂಗ್ಲೆಂಡ್‌ನ ವಿಶ್ವಕಪ್ ವಿಜೇತ ನಾಯಕ ಮಾರ್ಗನ್​ಗಾಗಿ 5.25 ಕೋಟಿ ಮೊತ್ತವನ್ನು ಖರ್ಚು ಮಾಡಿ ಅವರನ್ನು ತಮ್ಮ ತಂಡದಲ್ಲಿ ಸೇರಿಸಿಕೊಂಡಿತು. 2020 ರ ಐಪಿಎಲ್ ಋತುವಿನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ದಿನೇಶ್ ಕಾರ್ತಿಕ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿ ನಾಯಕತ್ವವನ್ನು ಇಯೊನ್ ಮಾರ್ಗನ್‌ಗೆ ಹಸ್ತಾಂತರಿಸಿತು.

4 / 5
ಮೋರ್ಗಾನ್ ತನ್ನ ಐಪಿಎಲ್ ವೃತ್ತಿಜೀವನದ ಬಹುಭಾಗವನ್ನು ಕೆಕೆಆರ್‌ನೊಂದಿಗೆ ಕಳೆದಿದ್ದಾರೆ. ಆದರೆ 2015 ಮತ್ತು 2016 ರಲ್ಲಿ ಅವರು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು. 2017 ರಲ್ಲಿ, ಅವರು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡದಲ್ಲಿದ್ದರು. 2019 ರ ವಿಶ್ವಕಪ್ ವಿಜೇತ ನಾಯಕ 2020 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ಗೆ ಮರಳಿದರು. ಐಯೋನ್ ಮಾರ್ಗನ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 76 ಪಂದ್ಯಗಳನ್ನು ಆಡಿದ್ದಾರೆ ಮತ್ತು 124.12 ಸ್ಟ್ರೈಕ್ ರೇಟ್‌ನಲ್ಲಿ 1379 ರನ್ ಗಳಿಸಿದ್ದಾರೆ. ಇದು ಐದು ಅರ್ಧ ಶತಕಗಳನ್ನು ಒಳಗೊಂಡಿದೆ.

ಮೋರ್ಗಾನ್ ತನ್ನ ಐಪಿಎಲ್ ವೃತ್ತಿಜೀವನದ ಬಹುಭಾಗವನ್ನು ಕೆಕೆಆರ್‌ನೊಂದಿಗೆ ಕಳೆದಿದ್ದಾರೆ. ಆದರೆ 2015 ಮತ್ತು 2016 ರಲ್ಲಿ ಅವರು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು. 2017 ರಲ್ಲಿ, ಅವರು ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡದಲ್ಲಿದ್ದರು. 2019 ರ ವಿಶ್ವಕಪ್ ವಿಜೇತ ನಾಯಕ 2020 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ಗೆ ಮರಳಿದರು. ಐಯೋನ್ ಮಾರ್ಗನ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 76 ಪಂದ್ಯಗಳನ್ನು ಆಡಿದ್ದಾರೆ ಮತ್ತು 124.12 ಸ್ಟ್ರೈಕ್ ರೇಟ್‌ನಲ್ಲಿ 1379 ರನ್ ಗಳಿಸಿದ್ದಾರೆ. ಇದು ಐದು ಅರ್ಧ ಶತಕಗಳನ್ನು ಒಳಗೊಂಡಿದೆ.

5 / 5
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ