AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuldeep Yadav: ಟೆಸ್ಟ್ ಕ್ರಿಕೆಟ್​ನಲ್ಲಿ ಶತಮಾನದ ದಾಖಲೆ ಬರೆದ ಕುಲ್ದೀಪ್ ಯಾದವ್

Kuldeep Yadav Records: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಕುಲ್ದೀಪ್ ಯಾದವ್ ಬರೆದಿರುವ ಈ ವಿಶೇಷ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Mar 09, 2024 | 8:58 AM

Share
ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಕಮಾಲ್ ಮಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 15 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 72 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಕಮಾಲ್ ಮಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 15 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 72 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

1 / 6
ಈ ಐದು ವಿಕೆಟ್​ಗಳೊಂದಿಗೆ ಕುಲ್ದೀಪ್ ಯಾದವ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳನ್ನು ಎಸೆದು 50 ವಿಕೆಟ್​ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಯಾದವ್ ಪಾತ್ರರಾಗಿದ್ದಾರೆ.

ಈ ಐದು ವಿಕೆಟ್​ಗಳೊಂದಿಗೆ ಕುಲ್ದೀಪ್ ಯಾದವ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳನ್ನು ಎಸೆದು 50 ವಿಕೆಟ್​ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಯಾದವ್ ಪಾತ್ರರಾಗಿದ್ದಾರೆ.

2 / 6
ಇದಕ್ಕೂ ಮುನ್ನ ಈ ದಾಖಲೆ ಅಕ್ಷರ್ ಪಟೇಲ್ ಹೆಸರಿನಲ್ಲಿತ್ತು. ಎಡಗೈ ಸ್ಪಿನ್ನರ್ ಅಕ್ಷರ್ 2205 ಎಸೆತಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್ ಕಬಳಿಸಿ ಇತಿಹಾಸ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕುಲ್ದೀಪ್ ಯಾದವ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಅಕ್ಷರ್ ಪಟೇಲ್ ಹೆಸರಿನಲ್ಲಿತ್ತು. ಎಡಗೈ ಸ್ಪಿನ್ನರ್ ಅಕ್ಷರ್ 2205 ಎಸೆತಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್ ಕಬಳಿಸಿ ಇತಿಹಾಸ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕುಲ್ದೀಪ್ ಯಾದವ್ ಅಳಿಸಿ ಹಾಕಿದ್ದಾರೆ.

3 / 6
ಕೇವಲ 1871 ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿರುವ ಕುಲ್ದೀಪ್ ಯಾದವ್ ಇದೀಗ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕೇವಲ ಇಬ್ಬರು ಸ್ಪಿನ್ನರ್ ಮಾತ್ರ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಕೇವಲ 1871 ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿರುವ ಕುಲ್ದೀಪ್ ಯಾದವ್ ಇದೀಗ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕೇವಲ ಇಬ್ಬರು ಸ್ಪಿನ್ನರ್ ಮಾತ್ರ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಮಾಜಿ ಸ್ಪಿನ್ನರ್ ಜಾನಿ ಬ್ರಿಗ್ಸ್​. 1879-90 ರ ನಡುವೆ ಇಂಗ್ಲೆಂಡ್ ಪರ ಆಡಿದ್ದ ಬ್ರಿಗ್ಸ್ 1512 ಎಸೆತಗಳಲ್ಲಿ 50 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಮಾಜಿ ಸ್ಪಿನ್ನರ್ ಜಾನಿ ಬ್ರಿಗ್ಸ್​. 1879-90 ರ ನಡುವೆ ಇಂಗ್ಲೆಂಡ್ ಪರ ಆಡಿದ್ದ ಬ್ರಿಗ್ಸ್ 1512 ಎಸೆತಗಳಲ್ಲಿ 50 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ 1871 ಎಸೆತಗಳ ಮೂಲಕ ಕುಲ್ದೀಪ್ ಯಾದವ್ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಶತಮಾನದಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ಕುಲ್ದೀಪ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 1871 ಎಸೆತಗಳ ಮೂಲಕ ಕುಲ್ದೀಪ್ ಯಾದವ್ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಶತಮಾನದಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ಕುಲ್ದೀಪ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ