- Kannada News Photo gallery Cricket photos Kumar Sangakkara opts out of applying for Team India head coach role
‘ನನಗೆ ಸಮಯವಿಲ್ಲ’; ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಡವೆಂದ ಮತ್ತೊಬ್ಬ ಅನುಭವಿ
Team India Head Coach: ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.
Updated on: May 25, 2024 | 5:35 PM
![ಭಾರತ ತಂಡಕ್ಕೆ ಹೊಸ ಮುಖ್ಯ ಕೋಚ್ ಹುಡುಕಾಟದಲ್ಲಿ ಬಿಸಿಸಿಐ ನಿರತವಾಗಿದೆ. ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.](https://images.tv9kannada.com/wp-content/uploads/2024/05/team-india-10.jpg?w=1280&enlarge=true)
ಭಾರತ ತಂಡಕ್ಕೆ ಹೊಸ ಮುಖ್ಯ ಕೋಚ್ ಹುಡುಕಾಟದಲ್ಲಿ ಬಿಸಿಸಿಐ ನಿರತವಾಗಿದೆ. ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.
![ಭಾರತ ತಂಡದ ಪ್ರಸ್ತುತ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅವರ ಅಧಿಕಾರಾವಧಿಯು ಟಿ20 ವಿಶ್ವಕಪ್ 2024 ರ ನಂತರ ಕೊನೆಗೊಳ್ಳಲಿದೆ. ಭಾರತ ತಂಡದ ಮುಂದಿನ ಮುಖ್ಯ ಕೋಚ್ ಯಾರೇ ಆಗಿರಲಿ ಅವರ ಅಧಿಕಾರಾವಧಿ ಜುಲೈ 1 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಹೇಳಿದೆ.](https://images.tv9kannada.com/wp-content/uploads/2024/05/team-india-1-3.jpg)
ಭಾರತ ತಂಡದ ಪ್ರಸ್ತುತ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅವರ ಅಧಿಕಾರಾವಧಿಯು ಟಿ20 ವಿಶ್ವಕಪ್ 2024 ರ ನಂತರ ಕೊನೆಗೊಳ್ಳಲಿದೆ. ಭಾರತ ತಂಡದ ಮುಂದಿನ ಮುಖ್ಯ ಕೋಚ್ ಯಾರೇ ಆಗಿರಲಿ ಅವರ ಅಧಿಕಾರಾವಧಿ ಜುಲೈ 1 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಹೇಳಿದೆ.
![ಈ ಸಂಚಿಕೆಯಲ್ಲಿ, ಮುಖ್ಯ ಕೋಚ್ ರೇಸ್ನಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆಟಗಾರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈ ದಿಗ್ಗಜ ಆಟಗಾರ ಬೇರೆ ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹಾಗೂ ಶ್ರೀಲಂಕಾದ ಮಾಜಿ ಆಟಗಾರ ಕುಮಾರ್ ಸಂಗಕ್ಕಾರ.](https://images.tv9kannada.com/wp-content/uploads/2024/05/sangakara.jpg)
ಈ ಸಂಚಿಕೆಯಲ್ಲಿ, ಮುಖ್ಯ ಕೋಚ್ ರೇಸ್ನಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆಟಗಾರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈ ದಿಗ್ಗಜ ಆಟಗಾರ ಬೇರೆ ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹಾಗೂ ಶ್ರೀಲಂಕಾದ ಮಾಜಿ ಆಟಗಾರ ಕುಮಾರ್ ಸಂಗಕ್ಕಾರ.
![ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.](https://images.tv9kannada.com/wp-content/uploads/2024/05/sangakara-1.jpg)
ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.
![ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲು ನನಗೆ ತುಂಬಾ ಸಂತೋಷವಾಗಿದೆ ಎಂದಿರುವ ಸಂಗಕ್ಕಾರ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಕಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ. ಸಂಗಕ್ಕಾರಗೂ ಮೊದಲು, ಅನೇಕ ಅನುಭವಿ ಆಟಗಾರರು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ನಿರಾಕರಿಸಿದ್ದರು.](https://images.tv9kannada.com/wp-content/uploads/2024/05/sangakara-2.jpg)
ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲು ನನಗೆ ತುಂಬಾ ಸಂತೋಷವಾಗಿದೆ ಎಂದಿರುವ ಸಂಗಕ್ಕಾರ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಕಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ. ಸಂಗಕ್ಕಾರಗೂ ಮೊದಲು, ಅನೇಕ ಅನುಭವಿ ಆಟಗಾರರು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ನಿರಾಕರಿಸಿದ್ದರು.
![ಅವರಲ್ಲಿ ನ್ಯೂಜಿಲೆಂಡ್ನ ಮಾಜಿ ಅನುಭವಿ ಆಟಗಾರ ಸ್ಟೀಫನ್ ಫ್ಲೆಮಿಂಗ್, ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ಜಸ್ಟಿನ್ ಲ್ಯಾಂಗರ್ ಮತ್ತು ರಿಕಿ ಪಾಂಟಿಂಗ್ ಕೂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದಾರೆ. ಹೀಗಾಗಿ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಟೀಂ ಇಂಡಿಯಾಗೆ ಯಾರು ಮುಖ್ಯ ಕೋಚ್ ಆಗುತ್ತಾರೆ ಎಂಬುದು ಭಾರಿ ಕುತೂಹಲ ಕೆರಳಿಸಿದೆ.](https://images.tv9kannada.com/wp-content/uploads/2024/05/ponting.jpg)
ಅವರಲ್ಲಿ ನ್ಯೂಜಿಲೆಂಡ್ನ ಮಾಜಿ ಅನುಭವಿ ಆಟಗಾರ ಸ್ಟೀಫನ್ ಫ್ಲೆಮಿಂಗ್, ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ಜಸ್ಟಿನ್ ಲ್ಯಾಂಗರ್ ಮತ್ತು ರಿಕಿ ಪಾಂಟಿಂಗ್ ಕೂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದಾರೆ. ಹೀಗಾಗಿ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಟೀಂ ಇಂಡಿಯಾಗೆ ಯಾರು ಮುಖ್ಯ ಕೋಚ್ ಆಗುತ್ತಾರೆ ಎಂಬುದು ಭಾರಿ ಕುತೂಹಲ ಕೆರಳಿಸಿದೆ.
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)