AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024: ಬರೋಬ್ಬರಿ 18 ವಿಕೆಟ್​ಗಳು: ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ​ ಕ್ವೆನಾ

Kwena Maphaka: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಕಿರಿಯರ ವಿಶ್ವಕಪ್​ನಲ್ಲಿ ಎಡಗೈ ವೇಗಿ ಕ್ವೆನಾ ಮಫಕಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯುತ್ತಿರುವ ಕ್ವೆನಾ ಈಗಾಗಲೇ 18 ವಿಕೆಟ್​ ಪಡೆದು ಮಿಂಚಿದ್ದಾರೆ. ಅಲ್ಲದೆ ಸೆಮಿಫೈನಲ್​ನಲ್ಲೂ ಸೌತ್ ಆಫ್ರಿಕಾ ತಂಡಕ್ಕೆ ಜಯ ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

TV9 Web
| Edited By: |

Updated on: Feb 03, 2024 | 9:30 AM

Share
ಪ್ರಸ್ತುತ ನಡೆಯುತ್ತಿರುವ ಅಂಡರ್-19 ವಿಶ್ವಕಪ್​ನಲ್ಲಿ ಮಾರಕ ಬೌಲಿಂಗ್ ಸಂಘಟಿಸುವ ಮೂಲಕ ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ (Kwena Maphaka) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಮಾರಕ ಬೌನ್ಸರ್ ಹಾಗೂ ಯಾರ್ಕರ್​ ಎಸೆತಗಳನ್ನೇ ಅಸ್ತ್ರವಾಗಿಸಿಕೊಂಡಿರುವ ಎಡಗೈ ವೇಗಿ ಕ್ವೆನಾ ಈಗಾಗಲೇ 3 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಅಂಡರ್-19 ವಿಶ್ವಕಪ್​ನಲ್ಲಿ ಮಾರಕ ಬೌಲಿಂಗ್ ಸಂಘಟಿಸುವ ಮೂಲಕ ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ (Kwena Maphaka) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಮಾರಕ ಬೌನ್ಸರ್ ಹಾಗೂ ಯಾರ್ಕರ್​ ಎಸೆತಗಳನ್ನೇ ಅಸ್ತ್ರವಾಗಿಸಿಕೊಂಡಿರುವ ಎಡಗೈ ವೇಗಿ ಕ್ವೆನಾ ಈಗಾಗಲೇ 3 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ.

1 / 5
ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 38 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಕ್ವೆನಾ ಮಫಕಾ, ಝಿಂಬಾಬ್ವೆ ವಿರುದ್ಧದ ಮ್ಯಾಚ್​ನಲ್ಲಿ 34 ರನ್​ಗಳಿಗೆ 5 ವಿಕೆಟ್ ಎಗರಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 38 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಕ್ವೆನಾ ಮಫಕಾ, ಝಿಂಬಾಬ್ವೆ ವಿರುದ್ಧದ ಮ್ಯಾಚ್​ನಲ್ಲಿ 34 ರನ್​ಗಳಿಗೆ 5 ವಿಕೆಟ್ ಎಗರಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.

2 / 5
ಹೀಗೆ ಮೂರು ಬಾರಿ ಐದು ವಿಕೆಟ್​ ಕಬಳಿಸುವುದರೊಂದಿಗೆ 5 ಪಂದ್ಯಗಳಿಂದ ಕ್ವೆನಾ ಮಫಕಾ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಅದ್ಭುತ ಬೌಲಿಂಗ್ ಪ್ರದರ್ಶನದ ಫಲವಾಗಿ ಇದೀಗ ಸೌತ್ ಆಫ್ರಿಕಾ ತಂಡವು ಅಂಡರ್-19 ವಿಶ್ವಕಪ್​ನ ಸೆಮಿಫೈನಲ್​ಗೇರಿದೆ.

ಹೀಗೆ ಮೂರು ಬಾರಿ ಐದು ವಿಕೆಟ್​ ಕಬಳಿಸುವುದರೊಂದಿಗೆ 5 ಪಂದ್ಯಗಳಿಂದ ಕ್ವೆನಾ ಮಫಕಾ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಅದ್ಭುತ ಬೌಲಿಂಗ್ ಪ್ರದರ್ಶನದ ಫಲವಾಗಿ ಇದೀಗ ಸೌತ್ ಆಫ್ರಿಕಾ ತಂಡವು ಅಂಡರ್-19 ವಿಶ್ವಕಪ್​ನ ಸೆಮಿಫೈನಲ್​ಗೇರಿದೆ.

3 / 5
ವಿಶೇಷ ಎಂದರೆ ಸೆಮಿಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈಗಾಗಲೇ ಎಡಗೈ ಯಾರ್ಕರ್ ಮೂಲಕ ಸಂಚಲನ ಸೃಷ್ಟಿಸಿರುವ ಕ್ವೆನಾ ಮಫಕಾ ರನ್ನು ಎದುರಿಸುವುದೇ ಟೀಮ್ ಇಂಡಿಯಾ ಪಾಲಿಗೆ ಹೊಸ ದೊಡ್ಡ ಸಾವಾಲಾಗಬಹುದು.

ವಿಶೇಷ ಎಂದರೆ ಸೆಮಿಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈಗಾಗಲೇ ಎಡಗೈ ಯಾರ್ಕರ್ ಮೂಲಕ ಸಂಚಲನ ಸೃಷ್ಟಿಸಿರುವ ಕ್ವೆನಾ ಮಫಕಾ ರನ್ನು ಎದುರಿಸುವುದೇ ಟೀಮ್ ಇಂಡಿಯಾ ಪಾಲಿಗೆ ಹೊಸ ದೊಡ್ಡ ಸಾವಾಲಾಗಬಹುದು.

4 / 5
ಇದಾಗ್ಯೂ ಪ್ರಸ್ತುತ ಅಂಡರ್-19 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರ ಮುಶೀರ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಅತ್ತ ವಿಕೆಟ್​ ಕಬಳಿಕೆಯಲ್ಲಿ ಕ್ವೆನಾ ಮಫಕಾ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಸೆಮಿಫೈನಲ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾದರೆ ರಣರೋಚಕ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

ಇದಾಗ್ಯೂ ಪ್ರಸ್ತುತ ಅಂಡರ್-19 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರ ಮುಶೀರ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಅತ್ತ ವಿಕೆಟ್​ ಕಬಳಿಕೆಯಲ್ಲಿ ಕ್ವೆನಾ ಮಫಕಾ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಸೆಮಿಫೈನಲ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾದರೆ ರಣರೋಚಕ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು