AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024: ಬರೋಬ್ಬರಿ 18 ವಿಕೆಟ್​ಗಳು: ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ​ ಕ್ವೆನಾ

Kwena Maphaka: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಕಿರಿಯರ ವಿಶ್ವಕಪ್​ನಲ್ಲಿ ಎಡಗೈ ವೇಗಿ ಕ್ವೆನಾ ಮಫಕಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯುತ್ತಿರುವ ಕ್ವೆನಾ ಈಗಾಗಲೇ 18 ವಿಕೆಟ್​ ಪಡೆದು ಮಿಂಚಿದ್ದಾರೆ. ಅಲ್ಲದೆ ಸೆಮಿಫೈನಲ್​ನಲ್ಲೂ ಸೌತ್ ಆಫ್ರಿಕಾ ತಂಡಕ್ಕೆ ಜಯ ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

TV9 Web
| Edited By: |

Updated on: Feb 03, 2024 | 9:30 AM

Share
ಪ್ರಸ್ತುತ ನಡೆಯುತ್ತಿರುವ ಅಂಡರ್-19 ವಿಶ್ವಕಪ್​ನಲ್ಲಿ ಮಾರಕ ಬೌಲಿಂಗ್ ಸಂಘಟಿಸುವ ಮೂಲಕ ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ (Kwena Maphaka) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಮಾರಕ ಬೌನ್ಸರ್ ಹಾಗೂ ಯಾರ್ಕರ್​ ಎಸೆತಗಳನ್ನೇ ಅಸ್ತ್ರವಾಗಿಸಿಕೊಂಡಿರುವ ಎಡಗೈ ವೇಗಿ ಕ್ವೆನಾ ಈಗಾಗಲೇ 3 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಅಂಡರ್-19 ವಿಶ್ವಕಪ್​ನಲ್ಲಿ ಮಾರಕ ಬೌಲಿಂಗ್ ಸಂಘಟಿಸುವ ಮೂಲಕ ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ (Kwena Maphaka) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಮಾರಕ ಬೌನ್ಸರ್ ಹಾಗೂ ಯಾರ್ಕರ್​ ಎಸೆತಗಳನ್ನೇ ಅಸ್ತ್ರವಾಗಿಸಿಕೊಂಡಿರುವ ಎಡಗೈ ವೇಗಿ ಕ್ವೆನಾ ಈಗಾಗಲೇ 3 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ್ದಾರೆ.

1 / 5
ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 38 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಕ್ವೆನಾ ಮಫಕಾ, ಝಿಂಬಾಬ್ವೆ ವಿರುದ್ಧದ ಮ್ಯಾಚ್​ನಲ್ಲಿ 34 ರನ್​ಗಳಿಗೆ 5 ವಿಕೆಟ್ ಎಗರಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 38 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಕ್ವೆನಾ ಮಫಕಾ, ಝಿಂಬಾಬ್ವೆ ವಿರುದ್ಧದ ಮ್ಯಾಚ್​ನಲ್ಲಿ 34 ರನ್​ಗಳಿಗೆ 5 ವಿಕೆಟ್ ಎಗರಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.

2 / 5
ಹೀಗೆ ಮೂರು ಬಾರಿ ಐದು ವಿಕೆಟ್​ ಕಬಳಿಸುವುದರೊಂದಿಗೆ 5 ಪಂದ್ಯಗಳಿಂದ ಕ್ವೆನಾ ಮಫಕಾ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಅದ್ಭುತ ಬೌಲಿಂಗ್ ಪ್ರದರ್ಶನದ ಫಲವಾಗಿ ಇದೀಗ ಸೌತ್ ಆಫ್ರಿಕಾ ತಂಡವು ಅಂಡರ್-19 ವಿಶ್ವಕಪ್​ನ ಸೆಮಿಫೈನಲ್​ಗೇರಿದೆ.

ಹೀಗೆ ಮೂರು ಬಾರಿ ಐದು ವಿಕೆಟ್​ ಕಬಳಿಸುವುದರೊಂದಿಗೆ 5 ಪಂದ್ಯಗಳಿಂದ ಕ್ವೆನಾ ಮಫಕಾ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ. ಅಲ್ಲದೆ ಈ ಅದ್ಭುತ ಬೌಲಿಂಗ್ ಪ್ರದರ್ಶನದ ಫಲವಾಗಿ ಇದೀಗ ಸೌತ್ ಆಫ್ರಿಕಾ ತಂಡವು ಅಂಡರ್-19 ವಿಶ್ವಕಪ್​ನ ಸೆಮಿಫೈನಲ್​ಗೇರಿದೆ.

3 / 5
ವಿಶೇಷ ಎಂದರೆ ಸೆಮಿಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈಗಾಗಲೇ ಎಡಗೈ ಯಾರ್ಕರ್ ಮೂಲಕ ಸಂಚಲನ ಸೃಷ್ಟಿಸಿರುವ ಕ್ವೆನಾ ಮಫಕಾ ರನ್ನು ಎದುರಿಸುವುದೇ ಟೀಮ್ ಇಂಡಿಯಾ ಪಾಲಿಗೆ ಹೊಸ ದೊಡ್ಡ ಸಾವಾಲಾಗಬಹುದು.

ವಿಶೇಷ ಎಂದರೆ ಸೆಮಿಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಯಿದೆ. ಅದರಂತೆ ಈಗಾಗಲೇ ಎಡಗೈ ಯಾರ್ಕರ್ ಮೂಲಕ ಸಂಚಲನ ಸೃಷ್ಟಿಸಿರುವ ಕ್ವೆನಾ ಮಫಕಾ ರನ್ನು ಎದುರಿಸುವುದೇ ಟೀಮ್ ಇಂಡಿಯಾ ಪಾಲಿಗೆ ಹೊಸ ದೊಡ್ಡ ಸಾವಾಲಾಗಬಹುದು.

4 / 5
ಇದಾಗ್ಯೂ ಪ್ರಸ್ತುತ ಅಂಡರ್-19 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರ ಮುಶೀರ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಅತ್ತ ವಿಕೆಟ್​ ಕಬಳಿಕೆಯಲ್ಲಿ ಕ್ವೆನಾ ಮಫಕಾ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಸೆಮಿಫೈನಲ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾದರೆ ರಣರೋಚಕ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

ಇದಾಗ್ಯೂ ಪ್ರಸ್ತುತ ಅಂಡರ್-19 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರ ಮುಶೀರ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಅತ್ತ ವಿಕೆಟ್​ ಕಬಳಿಕೆಯಲ್ಲಿ ಕ್ವೆನಾ ಮಫಕಾ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಸೆಮಿಫೈನಲ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾದರೆ ರಣರೋಚಕ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ