AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Records: ಐಪಿಎಲ್​ನಲ್ಲಿ 99 ರನ್​ಗೆ ಔಟಾದ 5 ಬ್ಯಾಟರ್​ಗಳು ಇವರೇ..!

IPL 2022: ಐಪಿಎಲ್​ ಇತಿಹಾಸದಲ್ಲಿ ಕೇವಲ 5 ಬ್ಯಾಟರ್​ಗಳು ಮಾತ್ರ 99 ರನ್​ಗೆ ಔಟಾಗಿದ್ದಾರೆ. ಅದರಲ್ಲಿ ಇಬ್ಬರು ಬ್ಯಾಟರ್​ಗಳು ಐಪಿಎಲ್​ನಲ್ಲಿ ಅತ್ಯಧಿಕ ಶತಕ ಬಾರಿಸಿರುವ ಆಟಗಾರರು ಎಂಬುದು ವಿಶೇಷ.

TV9 Web
| Edited By: |

Updated on: May 01, 2022 | 10:25 PM

Share
ಐಪಿಎಲ್​ನ 46ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಭರ್ಜರಿ ಪ್ರದರ್ಶನ ನೀಡಿದ ಸಿಎಸ್​ಕೆ ತಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಕೇವಲ 1 ರನ್​ನಿಂದ ಶತಕದಿಂದ ವಂಚಿತರಾಗಿದ್ದಾರೆ. ಸ್ಪೋಟಕ ಇನಿಂಗ್ಸ್ ಆಡಿದ ರುತುರಾಜ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ ಬಾರಿಸಿ ಅಬ್ಬರಿಸಿದ್ದರು. 56 ಎಸೆತಗಳಲ್ಲಿ 99 ರನ್​ಗಳಿಸಿದ್ದ ರುತುರಾಜ್ ಗಾಯಕ್ವಾಡ್ ಶತಕಕ್ಕೆ ಒಂದು ರನ್ ಬೇಕಿದ್ದ ವೇಳೆ ನಟರಾಜನ್ ಎಸೆತದಲ್ಲಿ ಭುವನೇಶ್ವರ್​ ಕುಮಾರ್​ಗೆ ಸುಲಭ ಕ್ಯಾಚ್ ನೀಡಿ ಹೊರನಡೆದರು.

ಐಪಿಎಲ್​ನ 46ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಭರ್ಜರಿ ಪ್ರದರ್ಶನ ನೀಡಿದ ಸಿಎಸ್​ಕೆ ತಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಕೇವಲ 1 ರನ್​ನಿಂದ ಶತಕದಿಂದ ವಂಚಿತರಾಗಿದ್ದಾರೆ. ಸ್ಪೋಟಕ ಇನಿಂಗ್ಸ್ ಆಡಿದ ರುತುರಾಜ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ ಬಾರಿಸಿ ಅಬ್ಬರಿಸಿದ್ದರು. 56 ಎಸೆತಗಳಲ್ಲಿ 99 ರನ್​ಗಳಿಸಿದ್ದ ರುತುರಾಜ್ ಗಾಯಕ್ವಾಡ್ ಶತಕಕ್ಕೆ ಒಂದು ರನ್ ಬೇಕಿದ್ದ ವೇಳೆ ನಟರಾಜನ್ ಎಸೆತದಲ್ಲಿ ಭುವನೇಶ್ವರ್​ ಕುಮಾರ್​ಗೆ ಸುಲಭ ಕ್ಯಾಚ್ ನೀಡಿ ಹೊರನಡೆದರು.

1 / 7
ಇದರೊಂದಿಗೆ 1 ರನ್​ಗಳಿಂದ ಐಪಿಎಲ್​ನಲ್ಲಿ ಶತಕ ವಂಚಿತರಾದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಕೇವಲ 4 ಬ್ಯಾಟ್ಸ್​ಮನ್​ಗಳು ಮಾತ್ರ ಐಪಿಎಲ್​ನಲ್ಲಿ 1 ರನ್​ಗಳಿಂದ ಶತಕ ತಪ್ಪಿಸಿಕೊಂಡಿದ್ದರು. ಅವರೆಂದರೆ...

ಇದರೊಂದಿಗೆ 1 ರನ್​ಗಳಿಂದ ಐಪಿಎಲ್​ನಲ್ಲಿ ಶತಕ ವಂಚಿತರಾದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಕೇವಲ 4 ಬ್ಯಾಟ್ಸ್​ಮನ್​ಗಳು ಮಾತ್ರ ಐಪಿಎಲ್​ನಲ್ಲಿ 1 ರನ್​ಗಳಿಂದ ಶತಕ ತಪ್ಪಿಸಿಕೊಂಡಿದ್ದರು. ಅವರೆಂದರೆ...

2 / 7
ವಿರಾಟ್ ಕೊಹ್ಲಿ: 2013 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 99 ರನ್​ಗೆ ವಿಕೆಟ್​ ಒಪ್ಪಿಸಿ ಐಪಿಎಲ್​ನಲ್ಲಿ 1 ರನ್​ನಿಂದ ಶತಕ ವಂಚಿರಾದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

ವಿರಾಟ್ ಕೊಹ್ಲಿ: 2013 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 99 ರನ್​ಗೆ ವಿಕೆಟ್​ ಒಪ್ಪಿಸಿ ಐಪಿಎಲ್​ನಲ್ಲಿ 1 ರನ್​ನಿಂದ ಶತಕ ವಂಚಿರಾದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

3 / 7
 ಪೃಥ್ವಿ ಶಾ: 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ಕೆಕೆಆರ್ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿದ್ದಾಗ ಔಟಾಗುವ ಮೂಲಕ ಶತಕ ವಂಚಿತರಾಗಿದ್ದರು.

ಪೃಥ್ವಿ ಶಾ: 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ಕೆಕೆಆರ್ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿದ್ದಾಗ ಔಟಾಗುವ ಮೂಲಕ ಶತಕ ವಂಚಿತರಾಗಿದ್ದರು.

4 / 7
ಇಶಾನ್ ಕಿಶನ್: 2020 ರಲ್ಲಿ ಆರ್​ಸಿಬಿ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ 99 ರನ್​ಗೆ ಔಟಾಗುವ ಮೂಲಕ ಶತಕ ಪೂರೈಸುವುದನ್ನು ತಪ್ಪಿಸಿಕೊಂಡಿದ್ದರು.

ಇಶಾನ್ ಕಿಶನ್: 2020 ರಲ್ಲಿ ಆರ್​ಸಿಬಿ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ 99 ರನ್​ಗೆ ಔಟಾಗುವ ಮೂಲಕ ಶತಕ ಪೂರೈಸುವುದನ್ನು ತಪ್ಪಿಸಿಕೊಂಡಿದ್ದರು.

5 / 7
 ಕ್ರಿಸ್ ಗೇಲ್: 2020 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪಂಜಾಬ್ ಕಿಂಗ್ಸ್ ತಂಡದ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಕೂಡ 1 ರನ್​ಗಳಿಂದ ಶತಕವನ್ನು ತಪ್ಪಿಸಿಕೊಂಡಿದ್ದರು.

ಕ್ರಿಸ್ ಗೇಲ್: 2020 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪಂಜಾಬ್ ಕಿಂಗ್ಸ್ ತಂಡದ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಕೂಡ 1 ರನ್​ಗಳಿಂದ ಶತಕವನ್ನು ತಪ್ಪಿಸಿಕೊಂಡಿದ್ದರು.

6 / 7
ರುತುರಾಜ್ ಗಾಯಕ್ವಾಡ್: 2022ರ ಐಪಿಎಲ್​ನಲ್ಲಿ ಎಸ್​ಆರ್​ಹೆಚ್​ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿ ಔಟಾಗುವ ಮೂಲಕ ರುತುರಾಜ್ ಗಾಯಕ್ವಾಡ್ ಕೂಡ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಕೇವಲ 1 ರನ್​ನಿಂದ ಶತಕ ತಪ್ಪಿಸಿಕೊಂಡ ಐದನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ರುತುರಾಜ್ ಗಾಯಕ್ವಾಡ್: 2022ರ ಐಪಿಎಲ್​ನಲ್ಲಿ ಎಸ್​ಆರ್​ಹೆಚ್​ ವಿರುದ್ದದ ಪಂದ್ಯದಲ್ಲಿ 99 ರನ್​ಗಳಿಸಿ ಔಟಾಗುವ ಮೂಲಕ ರುತುರಾಜ್ ಗಾಯಕ್ವಾಡ್ ಕೂಡ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಕೇವಲ 1 ರನ್​ನಿಂದ ಶತಕ ತಪ್ಪಿಸಿಕೊಂಡ ಐದನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

7 / 7
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ