AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್​ ಮಾಡಿ ವಿಕೆಟ್ ಪಡೆದ ಟಾಪ್ 10 ವಿಕೆಟ್ ಕೀಪರ್​ಗಳಿವರು

Cricket: ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ

ಪೃಥ್ವಿಶಂಕರ
|

Updated on: Jun 16, 2023 | 7:23 PM

Share
ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲರ್​ಗಳು ಹಾಗೂ ಆಲ್​ರೌಂಡರ್​ಗಳನ್ನು ಹೊರತುಪಡಿಸಿ ಅರೆಕಾಲಿಕ ಬೌಲರ್​ಗಳು ಬೌಲಿಂಗ್ ಮಾಡುವುದು ತೀರ ವಿರಳ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್​ನಂತಹ ಬ್ಯಾಟರ್​ಗಳು ಅರೆಕಾಲಿಕ ಸ್ಪಿನ್ನರ್​ ಸಹ ಆಗಿದ್ದಾರೆ. ಆದರೆ ಇವರಿಗೆ ಬೌಲಿಂಗ್ ಮಾಡುವ ಅವಕಾಶ ಸಿಗವುದು ತೀರ ವಿರಳ.

ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲರ್​ಗಳು ಹಾಗೂ ಆಲ್​ರೌಂಡರ್​ಗಳನ್ನು ಹೊರತುಪಡಿಸಿ ಅರೆಕಾಲಿಕ ಬೌಲರ್​ಗಳು ಬೌಲಿಂಗ್ ಮಾಡುವುದು ತೀರ ವಿರಳ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್​ನಂತಹ ಬ್ಯಾಟರ್​ಗಳು ಅರೆಕಾಲಿಕ ಸ್ಪಿನ್ನರ್​ ಸಹ ಆಗಿದ್ದಾರೆ. ಆದರೆ ಇವರಿಗೆ ಬೌಲಿಂಗ್ ಮಾಡುವ ಅವಕಾಶ ಸಿಗವುದು ತೀರ ವಿರಳ.

1 / 12
ಇನ್ನೂ ವಿಕೆಟ್ ಕೀಪರ್​ಗಳ ವಿಚಾರಕ್ಕೆ ಬಂದರೆ, ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ ಎಂದರೆ ನೀವು ನಂಬುತ್ತೀರಾ? ಅಂತಹ ಟಾಪ್ 10 ವಿಕೆಟ್ ಕೀಪರ್​ಗಳ ವಿವರ ಹೀಗಿದೆ.

ಇನ್ನೂ ವಿಕೆಟ್ ಕೀಪರ್​ಗಳ ವಿಚಾರಕ್ಕೆ ಬಂದರೆ, ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ ಎಂದರೆ ನೀವು ನಂಬುತ್ತೀರಾ? ಅಂತಹ ಟಾಪ್ 10 ವಿಕೆಟ್ ಕೀಪರ್​ಗಳ ವಿವರ ಹೀಗಿದೆ.

2 / 12
ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್​ನಲ್ಲಿ 1, ಏಕದಿನದಲ್ಲಿ 4 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್​ನಲ್ಲಿ 1, ಏಕದಿನದಲ್ಲಿ 4 ವಿಕೆಟ್ ಪಡೆದಿದ್ದಾರೆ.

3 / 12
ಆಫ್ರಿಕಾ ತಂಡ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೀಪಿಂಗ್ ಜೊತೆಗೆ ಬೌಲಿಂಗ್ ಮಾಡಿ ಟೆಸ್ಟ್​ನಲ್ಲಿ 2, ಏಕದಿನದಲ್ಲಿ 7 ವಿಕೆಟ್ ಪಡೆದಿದ್ದಾರೆ.

ಆಫ್ರಿಕಾ ತಂಡ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೀಪಿಂಗ್ ಜೊತೆಗೆ ಬೌಲಿಂಗ್ ಮಾಡಿ ಟೆಸ್ಟ್​ನಲ್ಲಿ 2, ಏಕದಿನದಲ್ಲಿ 7 ವಿಕೆಟ್ ಪಡೆದಿದ್ದಾರೆ.

4 / 12
ಭಾರತದ ಸಯ್ಯದ್ ಕೀರ್ಮಾನಿ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

ಭಾರತದ ಸಯ್ಯದ್ ಕೀರ್ಮಾನಿ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

5 / 12
ಲಂಕಾ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ.

ಲಂಕಾ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ.

6 / 12
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಏಕದಿನದಲ್ಲಿ 1 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಏಕದಿನದಲ್ಲಿ 1 ವಿಕೆಟ್ ಪಡೆದಿದ್ದಾರೆ.

7 / 12
ನ್ಯೂಜಿಲೆಂಡ್ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್​ನಲ್ಲಿ 1 ವಿಕೆಟ್ ಉರುಳಿಸಿದ್ದಾರೆ.

ನ್ಯೂಜಿಲೆಂಡ್ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್​ನಲ್ಲಿ 1 ವಿಕೆಟ್ ಉರುಳಿಸಿದ್ದಾರೆ.

8 / 12
ದಕ್ಷಿಣ ಆಫ್ರಿಕಾದ ಮಾರ್ಕ್​ ಬೌಚರ್ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾದ ಮಾರ್ಕ್​ ಬೌಚರ್ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

9 / 12
ಮತ್ತೊಬ್ಬ ಲಂಕಾ ಆಟಗಾರ ತಿಲಕರತ್ನೆ ದಿಲ್ಶಾನ್ ಕೀಪಿಂಗ್ ಜೊತೆಗೆ, ಏಕದಿನದಲ್ಲಿ 106, ಟೆಸ್ಟ್​ನಲ್ಲಿ 39 ಹಾಗೂ ಟಿ20ಯಲ್ಲಿ 9 ವಿಕೆಟ್ ಪಡೆದಿದ್ದಾರೆ.

ಮತ್ತೊಬ್ಬ ಲಂಕಾ ಆಟಗಾರ ತಿಲಕರತ್ನೆ ದಿಲ್ಶಾನ್ ಕೀಪಿಂಗ್ ಜೊತೆಗೆ, ಏಕದಿನದಲ್ಲಿ 106, ಟೆಸ್ಟ್​ನಲ್ಲಿ 39 ಹಾಗೂ ಟಿ20ಯಲ್ಲಿ 9 ವಿಕೆಟ್ ಪಡೆದಿದ್ದಾರೆ.

10 / 12
ಜಿಂಬಾಬ್ವೆಯ ಬ್ರೆಂಡನ್ 	ಟೇಲರ್ ಟಿ20ಯಲ್ಲಿ 1 ಏಕದಿನದಲ್ಲಿ 9 ವಿಕೆಟ್ ಪಡೆದಿದ್ದಾರೆ.

ಜಿಂಬಾಬ್ವೆಯ ಬ್ರೆಂಡನ್ ಟೇಲರ್ ಟಿ20ಯಲ್ಲಿ 1 ಏಕದಿನದಲ್ಲಿ 9 ವಿಕೆಟ್ ಪಡೆದಿದ್ದಾರೆ.

11 / 12
ಜಿಂಬಾಬ್ವೆಯ ಟಾಟೆಂಡರ್ ಟೈಬು ಟೆಸ್ಟ್​ನಲ್ಲಿ 1, ಏಕದಿನದಲ್ಲಿ 2 ವಿಕೆಟ್ ಪಡೆದಿದ್ದಾರೆ.

ಜಿಂಬಾಬ್ವೆಯ ಟಾಟೆಂಡರ್ ಟೈಬು ಟೆಸ್ಟ್​ನಲ್ಲಿ 1, ಏಕದಿನದಲ್ಲಿ 2 ವಿಕೆಟ್ ಪಡೆದಿದ್ದಾರೆ.

12 / 12
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’