AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲಿಂಗ್​ ಮಾಡಿ ವಿಕೆಟ್ ಪಡೆದ ಟಾಪ್ 10 ವಿಕೆಟ್ ಕೀಪರ್​ಗಳಿವರು

Cricket: ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ

ಪೃಥ್ವಿಶಂಕರ
|

Updated on: Jun 16, 2023 | 7:23 PM

Share
ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲರ್​ಗಳು ಹಾಗೂ ಆಲ್​ರೌಂಡರ್​ಗಳನ್ನು ಹೊರತುಪಡಿಸಿ ಅರೆಕಾಲಿಕ ಬೌಲರ್​ಗಳು ಬೌಲಿಂಗ್ ಮಾಡುವುದು ತೀರ ವಿರಳ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್​ನಂತಹ ಬ್ಯಾಟರ್​ಗಳು ಅರೆಕಾಲಿಕ ಸ್ಪಿನ್ನರ್​ ಸಹ ಆಗಿದ್ದಾರೆ. ಆದರೆ ಇವರಿಗೆ ಬೌಲಿಂಗ್ ಮಾಡುವ ಅವಕಾಶ ಸಿಗವುದು ತೀರ ವಿರಳ.

ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬೌಲರ್​ಗಳು ಹಾಗೂ ಆಲ್​ರೌಂಡರ್​ಗಳನ್ನು ಹೊರತುಪಡಿಸಿ ಅರೆಕಾಲಿಕ ಬೌಲರ್​ಗಳು ಬೌಲಿಂಗ್ ಮಾಡುವುದು ತೀರ ವಿರಳ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್​ನಂತಹ ಬ್ಯಾಟರ್​ಗಳು ಅರೆಕಾಲಿಕ ಸ್ಪಿನ್ನರ್​ ಸಹ ಆಗಿದ್ದಾರೆ. ಆದರೆ ಇವರಿಗೆ ಬೌಲಿಂಗ್ ಮಾಡುವ ಅವಕಾಶ ಸಿಗವುದು ತೀರ ವಿರಳ.

1 / 12
ಇನ್ನೂ ವಿಕೆಟ್ ಕೀಪರ್​ಗಳ ವಿಚಾರಕ್ಕೆ ಬಂದರೆ, ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ ಎಂದರೆ ನೀವು ನಂಬುತ್ತೀರಾ? ಅಂತಹ ಟಾಪ್ 10 ವಿಕೆಟ್ ಕೀಪರ್​ಗಳ ವಿವರ ಹೀಗಿದೆ.

ಇನ್ನೂ ವಿಕೆಟ್ ಕೀಪರ್​ಗಳ ವಿಚಾರಕ್ಕೆ ಬಂದರೆ, ಇತ್ತೀಚಿನ ದಿನಗಳಲ್ಲಿ ವಿಕೆಟ್ ಕೀಪರ್​ಗಳು ಕೇವಲ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್​ಗೆ ಸೀಮತರಾಗಿರುತ್ತಾರೆ. ಆದರೆ ಈ ವಿಕೆಟ್ ಕೀಪರ್​ಗಳಲ್ಲಿಯೂ ಕೆಲವರು ಕೀಪಿಂಗ್, ಬ್ಯಾಟಿಂಗ್​ ಜೊತೆಗೆ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ್ದಾರೆ ಎಂದರೆ ನೀವು ನಂಬುತ್ತೀರಾ? ಅಂತಹ ಟಾಪ್ 10 ವಿಕೆಟ್ ಕೀಪರ್​ಗಳ ವಿವರ ಹೀಗಿದೆ.

2 / 12
ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್​ನಲ್ಲಿ 1, ಏಕದಿನದಲ್ಲಿ 4 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್​ನಲ್ಲಿ 1, ಏಕದಿನದಲ್ಲಿ 4 ವಿಕೆಟ್ ಪಡೆದಿದ್ದಾರೆ.

3 / 12
ಆಫ್ರಿಕಾ ತಂಡ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೀಪಿಂಗ್ ಜೊತೆಗೆ ಬೌಲಿಂಗ್ ಮಾಡಿ ಟೆಸ್ಟ್​ನಲ್ಲಿ 2, ಏಕದಿನದಲ್ಲಿ 7 ವಿಕೆಟ್ ಪಡೆದಿದ್ದಾರೆ.

ಆಫ್ರಿಕಾ ತಂಡ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೀಪಿಂಗ್ ಜೊತೆಗೆ ಬೌಲಿಂಗ್ ಮಾಡಿ ಟೆಸ್ಟ್​ನಲ್ಲಿ 2, ಏಕದಿನದಲ್ಲಿ 7 ವಿಕೆಟ್ ಪಡೆದಿದ್ದಾರೆ.

4 / 12
ಭಾರತದ ಸಯ್ಯದ್ ಕೀರ್ಮಾನಿ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

ಭಾರತದ ಸಯ್ಯದ್ ಕೀರ್ಮಾನಿ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

5 / 12
ಲಂಕಾ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ.

ಲಂಕಾ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಬೌಲಿಂಗ್ ಮಾಡಿ 1 ವಿಕೆಟ್ ಪಡೆದಿದ್ದಾರೆ.

6 / 12
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಏಕದಿನದಲ್ಲಿ 1 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಏಕದಿನದಲ್ಲಿ 1 ವಿಕೆಟ್ ಪಡೆದಿದ್ದಾರೆ.

7 / 12
ನ್ಯೂಜಿಲೆಂಡ್ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್​ನಲ್ಲಿ 1 ವಿಕೆಟ್ ಉರುಳಿಸಿದ್ದಾರೆ.

ನ್ಯೂಜಿಲೆಂಡ್ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್​ನಲ್ಲಿ 1 ವಿಕೆಟ್ ಉರುಳಿಸಿದ್ದಾರೆ.

8 / 12
ದಕ್ಷಿಣ ಆಫ್ರಿಕಾದ ಮಾರ್ಕ್​ ಬೌಚರ್ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾದ ಮಾರ್ಕ್​ ಬೌಚರ್ ಟೆಸ್ಟ್​ನಲ್ಲಿ 1 ವಿಕೆಟ್ ಪಡೆದಿದ್ದಾರೆ.

9 / 12
ಮತ್ತೊಬ್ಬ ಲಂಕಾ ಆಟಗಾರ ತಿಲಕರತ್ನೆ ದಿಲ್ಶಾನ್ ಕೀಪಿಂಗ್ ಜೊತೆಗೆ, ಏಕದಿನದಲ್ಲಿ 106, ಟೆಸ್ಟ್​ನಲ್ಲಿ 39 ಹಾಗೂ ಟಿ20ಯಲ್ಲಿ 9 ವಿಕೆಟ್ ಪಡೆದಿದ್ದಾರೆ.

ಮತ್ತೊಬ್ಬ ಲಂಕಾ ಆಟಗಾರ ತಿಲಕರತ್ನೆ ದಿಲ್ಶಾನ್ ಕೀಪಿಂಗ್ ಜೊತೆಗೆ, ಏಕದಿನದಲ್ಲಿ 106, ಟೆಸ್ಟ್​ನಲ್ಲಿ 39 ಹಾಗೂ ಟಿ20ಯಲ್ಲಿ 9 ವಿಕೆಟ್ ಪಡೆದಿದ್ದಾರೆ.

10 / 12
ಜಿಂಬಾಬ್ವೆಯ ಬ್ರೆಂಡನ್ 	ಟೇಲರ್ ಟಿ20ಯಲ್ಲಿ 1 ಏಕದಿನದಲ್ಲಿ 9 ವಿಕೆಟ್ ಪಡೆದಿದ್ದಾರೆ.

ಜಿಂಬಾಬ್ವೆಯ ಬ್ರೆಂಡನ್ ಟೇಲರ್ ಟಿ20ಯಲ್ಲಿ 1 ಏಕದಿನದಲ್ಲಿ 9 ವಿಕೆಟ್ ಪಡೆದಿದ್ದಾರೆ.

11 / 12
ಜಿಂಬಾಬ್ವೆಯ ಟಾಟೆಂಡರ್ ಟೈಬು ಟೆಸ್ಟ್​ನಲ್ಲಿ 1, ಏಕದಿನದಲ್ಲಿ 2 ವಿಕೆಟ್ ಪಡೆದಿದ್ದಾರೆ.

ಜಿಂಬಾಬ್ವೆಯ ಟಾಟೆಂಡರ್ ಟೈಬು ಟೆಸ್ಟ್​ನಲ್ಲಿ 1, ಏಕದಿನದಲ್ಲಿ 2 ವಿಕೆಟ್ ಪಡೆದಿದ್ದಾರೆ.

12 / 12
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ