AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LLC 2023: ಲೆಜೆಂಡ್ಸ್​ ಲೀಗ್​ನ ಮೂರು ತಂಡಗಳು ಪ್ರಕಟ

Legends League Cricket: ಲೆಜೆಂಡ್ಸ್ ಲೀಗ್​ ಕ್ರಿಕೆಟ್​ ಟೂರ್ನಿಯು ಮಾರ್ಚ್ 10 ರಿಂದ ಮಾರ್ಚ್ 20 ರವರೆಗೆ ಕತಾರ್‌ನ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Mar 09, 2023 | 8:30 PM

Share
LLC 2023: ಲೆಜೆಂಡ್ಸ್​ ಲೀಗ್ ಕ್ರಿಕೆಟ್​ನಲ್ಲಿ ಭಾಗವಹಿಸಲಿರುವ ಮೂರು ತಂಡಗಳ ಘೋಷಣೆಯಾಗಿದೆ. ಈ ಬಾರಿ ಇಂಡಿಯಾ ಮಹಾರಾಜಾಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಮುನ್ನಡೆಸಲಿದ್ದಾರೆ. ಹಾಗೆಯೇ ವರ್ಲ್ಡ್ ಜೈಂಟ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಸಾರಥ್ಯವಹಿಸಲಿದ್ದಾರೆ. ಇನ್ನು ಏಷ್ಯಾ ಲಯನ್ಸ್ ತಂಡವನ್ನು ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಮುನ್ನಡೆಸಲಿದ್ದಾರೆ.

LLC 2023: ಲೆಜೆಂಡ್ಸ್​ ಲೀಗ್ ಕ್ರಿಕೆಟ್​ನಲ್ಲಿ ಭಾಗವಹಿಸಲಿರುವ ಮೂರು ತಂಡಗಳ ಘೋಷಣೆಯಾಗಿದೆ. ಈ ಬಾರಿ ಇಂಡಿಯಾ ಮಹಾರಾಜಾಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಮುನ್ನಡೆಸಲಿದ್ದಾರೆ. ಹಾಗೆಯೇ ವರ್ಲ್ಡ್ ಜೈಂಟ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಸಾರಥ್ಯವಹಿಸಲಿದ್ದಾರೆ. ಇನ್ನು ಏಷ್ಯಾ ಲಯನ್ಸ್ ತಂಡವನ್ನು ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಮುನ್ನಡೆಸಲಿದ್ದಾರೆ.

1 / 5
ಲೆಜೆಂಡ್ಸ್ ಲೀಗ್​ ಕ್ರಿಕೆಟ್​ ಟೂರ್ನಿಯು ಮಾರ್ಚ್ 10 ರಿಂದ ಮಾರ್ಚ್ 20 ರವರೆಗೆ ಕತಾರ್‌ನ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮಹಾರಾಜಾಸ್ ಹಾಗೂ ಏಷ್ಯಾ ಲಯನ್ಸ್ ಮುಖಾಮುಖಿಯಾಗಲಿದೆ. ಈ ಲೀಗ್​ನಲ್ಲಿ ವಿಶ್ವ ಮಾಜಿ ಕ್ರಿಕೆಟಿಗರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅದರಂತೆ ಮೂರು ತಂಡಗಳಲ್ಲಿರುವ ಆಟಗಾರರು ಈ ಕೆಳಗಿನಂತಿದೆ.

ಲೆಜೆಂಡ್ಸ್ ಲೀಗ್​ ಕ್ರಿಕೆಟ್​ ಟೂರ್ನಿಯು ಮಾರ್ಚ್ 10 ರಿಂದ ಮಾರ್ಚ್ 20 ರವರೆಗೆ ಕತಾರ್‌ನ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮಹಾರಾಜಾಸ್ ಹಾಗೂ ಏಷ್ಯಾ ಲಯನ್ಸ್ ಮುಖಾಮುಖಿಯಾಗಲಿದೆ. ಈ ಲೀಗ್​ನಲ್ಲಿ ವಿಶ್ವ ಮಾಜಿ ಕ್ರಿಕೆಟಿಗರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅದರಂತೆ ಮೂರು ತಂಡಗಳಲ್ಲಿರುವ ಆಟಗಾರರು ಈ ಕೆಳಗಿನಂತಿದೆ.

2 / 5
ಏಷ್ಯಾ ಲಯನ್ಸ್: ಶಾಹಿದ್ ಅಫ್ರಿದಿ (ನಾಯಕ), ಮುತ್ತಯ್ಯ ಮುರಳೀಧರನ್, ಅಸ್ಗರ್ ಅಫ್ಘಾನ್, ಮಿಸ್ಬಾ-ಉಲ್-ಹಕ್, ರಜಿನ್ ಸಲೇಹ್, ಅಬ್ದುಲ್ ರಜಾಕ್, ಪರಸ್ ಖಡ್ಕಾ, ತಿಸಾರ ಪೆರೇರಾ, ತಿಲಕರತ್ನೆ ದಿಲ್ಶಾನ್, ಉಪುಲ್ ತರಂಗ, ಅಬ್ದುರ್ ರಜಾಕ್, ದಿಲ್ಹರಾ ಫೆರ್ನಾಂಡೋ, ಶೋಯೆಬ್ ಅಖ್ತರ್, ಮೊಹಮ್ಮದ್ ಹಫೀಜ್, ಸೊಹೈಲ್ ತನ್ವೀರ್, ಮೊಹಮ್ಮದ್ ಅಮೀರ್.

ಏಷ್ಯಾ ಲಯನ್ಸ್: ಶಾಹಿದ್ ಅಫ್ರಿದಿ (ನಾಯಕ), ಮುತ್ತಯ್ಯ ಮುರಳೀಧರನ್, ಅಸ್ಗರ್ ಅಫ್ಘಾನ್, ಮಿಸ್ಬಾ-ಉಲ್-ಹಕ್, ರಜಿನ್ ಸಲೇಹ್, ಅಬ್ದುಲ್ ರಜಾಕ್, ಪರಸ್ ಖಡ್ಕಾ, ತಿಸಾರ ಪೆರೇರಾ, ತಿಲಕರತ್ನೆ ದಿಲ್ಶಾನ್, ಉಪುಲ್ ತರಂಗ, ಅಬ್ದುರ್ ರಜಾಕ್, ದಿಲ್ಹರಾ ಫೆರ್ನಾಂಡೋ, ಶೋಯೆಬ್ ಅಖ್ತರ್, ಮೊಹಮ್ಮದ್ ಹಫೀಜ್, ಸೊಹೈಲ್ ತನ್ವೀರ್, ಮೊಹಮ್ಮದ್ ಅಮೀರ್.

3 / 5
ವರ್ಲ್ಡ್ ಜೈಂಟ್ಸ್: ಆರೋನ್ ಫಿಂಚ್ (ನಾಯಕ), ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ರಾಸ್ ಟೇಲರ್, ಶೇನ್ ವಾಟ್ಸನ್, ಅಲ್ಬಿ ಮೊರ್ಕೆಲ್, ಜಾಕ್ವೆಸ್ ಕಾಲಿಸ್, ಕೆವಿನ್ ಒ'ಬ್ರೇನ್, ಮೋರ್ನೆ ವ್ಯಾನ್ ವೈಕ್, ಬ್ರೆಟ್ ಲೀ, ಮಾಂಟಿ ಪನೇಸರ್, ಲೆಂಡ್ಲ್ ಸಿಮನ್ಸ್, ಪಾಲ್ ಕಾಲಿಂಗ್​ವುಡ್, ಮೊರ್ನೆ ಮೊರ್ಕೆಲ್

ವರ್ಲ್ಡ್ ಜೈಂಟ್ಸ್: ಆರೋನ್ ಫಿಂಚ್ (ನಾಯಕ), ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ರಾಸ್ ಟೇಲರ್, ಶೇನ್ ವಾಟ್ಸನ್, ಅಲ್ಬಿ ಮೊರ್ಕೆಲ್, ಜಾಕ್ವೆಸ್ ಕಾಲಿಸ್, ಕೆವಿನ್ ಒ'ಬ್ರೇನ್, ಮೋರ್ನೆ ವ್ಯಾನ್ ವೈಕ್, ಬ್ರೆಟ್ ಲೀ, ಮಾಂಟಿ ಪನೇಸರ್, ಲೆಂಡ್ಲ್ ಸಿಮನ್ಸ್, ಪಾಲ್ ಕಾಲಿಂಗ್​ವುಡ್, ಮೊರ್ನೆ ಮೊರ್ಕೆಲ್

4 / 5
ಇಂಡಿಯಾ ಮಹಾರಾಜಾಸ್: ಗೌತಮ್ ಗಂಭೀರ್ (ನಾಯಕ), ಮೊಹಮ್ಮದ್ ಕೈಫ್, ಮುರಳಿ ವಿಜಯ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಮನ್ವಿಂದರ್ ಬಿಸ್ಲಾ, ರಾಬಿನ್ ಉತ್ತಪ್ಪ, ಅಶೋಕ್ ದಿಂಡಾ, ಹರ್ಭಜನ್ ಸಿಂಗ್, ಜೋಗಿಂದರ್ ಶರ್ಮಾ, ಪರ್ವಿಂದರ್ ಅವಾನಾ, ಪ್ರಗ್ಯಾನ್ ಓಜಾ, ಪ್ರವೀಣ್ ಕುಮಾರ್, ಪ್ರವೀಣ್ ತಾಂಬೆ, ಎಸ್ ಶ್ರೀಶಾಂತ್, ಸ್ಟುವರ್ಟ್ ಬಿನ್ನಿ

ಇಂಡಿಯಾ ಮಹಾರಾಜಾಸ್: ಗೌತಮ್ ಗಂಭೀರ್ (ನಾಯಕ), ಮೊಹಮ್ಮದ್ ಕೈಫ್, ಮುರಳಿ ವಿಜಯ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಮನ್ವಿಂದರ್ ಬಿಸ್ಲಾ, ರಾಬಿನ್ ಉತ್ತಪ್ಪ, ಅಶೋಕ್ ದಿಂಡಾ, ಹರ್ಭಜನ್ ಸಿಂಗ್, ಜೋಗಿಂದರ್ ಶರ್ಮಾ, ಪರ್ವಿಂದರ್ ಅವಾನಾ, ಪ್ರಗ್ಯಾನ್ ಓಜಾ, ಪ್ರವೀಣ್ ಕುಮಾರ್, ಪ್ರವೀಣ್ ತಾಂಬೆ, ಎಸ್ ಶ್ರೀಶಾಂತ್, ಸ್ಟುವರ್ಟ್ ಬಿನ್ನಿ

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ