AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ಗಿಂತ ಹೆಚ್ಚಿನ ಮೊತ್ತಕ್ಕೆ ಹರಾಜಾದ ಇಸುರು ಉಡಾನ

Isuru Udana: ಇಸುರು ಉಡಾನ ಶ್ರೀಲಂಕಾ ಪರ 35 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕೇವಕ 27 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 2020 ರಲ್ಲಿ ಆರ್​ಸಿಬಿ ಪರ 10 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಶ್ರೀಲಂಕಾ ವೇಗಿ 8 ವಿಕೆಟ್ ಪಡೆದಿದ್ದರು. ಇನ್ನು 2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದ ಉಡಾನ ಇದೀಗ ಫ್ರಾಂಚೈಸಿ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 31, 2024 | 10:00 AM

Share
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ಆಟಗಾರರಿಗೆ ಹಣ ಸುರಿಮಳೆಯಾಗುವುದು ಗೊತ್ತೇ ಇದೆ. ಆದರೆ ಶ್ರೀಲಂಕಾ ಕ್ರಿಕೆಟಿಗ ಇಸುರು ಉಡಾನ ವಿಷಯದಲ್ಲಿ ಇದು ತದ್ವಿರುದ್ಧ. ಏಕೆಂದರೆ ಐಪಿಎಲ್​ನಲ್ಲಿ ಕೇವಲ 50 ಲಕ್ಷ ರೂ.ಗೆ ಆಡಿದ್ದ ಇಸುರು ಇದೀಗ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಬೃಹತ್ ಮೊತ್ತಕ್ಕೆ ಬಿಕರಿಯಾಗಿದ್ದಾರೆ.

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ಆಟಗಾರರಿಗೆ ಹಣ ಸುರಿಮಳೆಯಾಗುವುದು ಗೊತ್ತೇ ಇದೆ. ಆದರೆ ಶ್ರೀಲಂಕಾ ಕ್ರಿಕೆಟಿಗ ಇಸುರು ಉಡಾನ ವಿಷಯದಲ್ಲಿ ಇದು ತದ್ವಿರುದ್ಧ. ಏಕೆಂದರೆ ಐಪಿಎಲ್​ನಲ್ಲಿ ಕೇವಲ 50 ಲಕ್ಷ ರೂ.ಗೆ ಆಡಿದ್ದ ಇಸುರು ಇದೀಗ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಬೃಹತ್ ಮೊತ್ತಕ್ಕೆ ಬಿಕರಿಯಾಗಿದ್ದಾರೆ.

1 / 5
ನಿವೃತ್ತ ಆಟಗಾರರನ್ನು ಒಳಗೊಂಡ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಮೂರನೇ ಆವೃತ್ತಿಗಾಗಿ ನಡೆದ ಹರಾಜಿನಲ್ಲಿ ಇಸುರು ಉಡಾನ ಅವರನ್ನು ಅರ್ಬನ್‌ರೈಸರ್ಸ್ ಹೈದರಾಬಾದ್ 61.97 ಲಕ್ಷ ರೂ.ಗೆ ಖರೀದಿಸಿದೆ. ಇದು ಈ ಬಾರಿಯ ಲೆಜೆಂಡ್ಸ್ ಲೀಗ್​ ಹರಾಜಿನಲ್ಲಿ ಆಟಗಾರರೊಬ್ಬರು ಪಡೆದ ಅತ್ಯಧಿಕ ಮೊತ್ತ ಎಂಬುದು ವಿಶೇಷ.

ನಿವೃತ್ತ ಆಟಗಾರರನ್ನು ಒಳಗೊಂಡ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಮೂರನೇ ಆವೃತ್ತಿಗಾಗಿ ನಡೆದ ಹರಾಜಿನಲ್ಲಿ ಇಸುರು ಉಡಾನ ಅವರನ್ನು ಅರ್ಬನ್‌ರೈಸರ್ಸ್ ಹೈದರಾಬಾದ್ 61.97 ಲಕ್ಷ ರೂ.ಗೆ ಖರೀದಿಸಿದೆ. ಇದು ಈ ಬಾರಿಯ ಲೆಜೆಂಡ್ಸ್ ಲೀಗ್​ ಹರಾಜಿನಲ್ಲಿ ಆಟಗಾರರೊಬ್ಬರು ಪಡೆದ ಅತ್ಯಧಿಕ ಮೊತ್ತ ಎಂಬುದು ವಿಶೇಷ.

2 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದೇ ಇಸುರು ಉಡಾನಗೆ ಐಪಿಎಲ್​ನಿಂದ ಸಿಕ್ಕಿದ್ದು ಕೇವಲ 50 ಲಕ್ಷ ರೂ. ಮಾತ್ರ. 2020 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಉಡಾನ ಅವರನ್ನು 50 ಲಕ್ಷ ರೂ. ನೀಡಿ ಖರೀದಿಸಿತ್ತು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾದ ಬಳಿಕ ಇಸುರು 61.97 ಲಕ್ಷ ರೂ.ಗೆ ಬಿಕರಿಯಾಗಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದೇ ಇಸುರು ಉಡಾನಗೆ ಐಪಿಎಲ್​ನಿಂದ ಸಿಕ್ಕಿದ್ದು ಕೇವಲ 50 ಲಕ್ಷ ರೂ. ಮಾತ್ರ. 2020 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಉಡಾನ ಅವರನ್ನು 50 ಲಕ್ಷ ರೂ. ನೀಡಿ ಖರೀದಿಸಿತ್ತು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾದ ಬಳಿಕ ಇಸುರು 61.97 ಲಕ್ಷ ರೂ.ಗೆ ಬಿಕರಿಯಾಗಿದ್ದಾರೆ.

3 / 5
ಈ ಮೂಲಕ ಲೆಜೆಂಡ್ಸ್ ಲೀಗ್ ಕ್ರಿಕೆಟ್ 2024ರ ಹರಾಜಿನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದರಂತೆ ಈ ಬಾರಿಯ ಎಲ್​ಎಲ್​ಸಿ ಟೂರ್ನಿಯಲ್ಲಿ ಲಂಕಾ ಕ್ರಿಕೆಟಿಗ ಸುರೇಶ್ ರೈನಾ ನಾಯಕತ್ವದ ಅರ್ಬನ್‌ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.

ಈ ಮೂಲಕ ಲೆಜೆಂಡ್ಸ್ ಲೀಗ್ ಕ್ರಿಕೆಟ್ 2024ರ ಹರಾಜಿನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದರಂತೆ ಈ ಬಾರಿಯ ಎಲ್​ಎಲ್​ಸಿ ಟೂರ್ನಿಯಲ್ಲಿ ಲಂಕಾ ಕ್ರಿಕೆಟಿಗ ಸುರೇಶ್ ರೈನಾ ನಾಯಕತ್ವದ ಅರ್ಬನ್‌ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಅಂದಹಾಗೆ 2020 ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಟ್ಟು 174 ಎಸೆತಗಳನ್ನು ಎಸೆದಿದ್ದ ಅವರು 282 ರನ್ ನೀಡಿ ಕೇವಲ 8 ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಮರುವರ್ಷವೇ ಆರ್​ಸಿಬಿ ಇಸುರು ಉದಾನ ಅವರನ್ನು ಕೈ ಬಿಟ್ಟಿತ್ತು. ಇದಾದ ಬಳಿಕ ಅವರಿಗೆ ಐಪಿಎಲ್​ನಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಹೀಗಾಗಿ ಇದೀಗ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದಾರೆ.

ಅಂದಹಾಗೆ 2020 ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಟ್ಟು 174 ಎಸೆತಗಳನ್ನು ಎಸೆದಿದ್ದ ಅವರು 282 ರನ್ ನೀಡಿ ಕೇವಲ 8 ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಮರುವರ್ಷವೇ ಆರ್​ಸಿಬಿ ಇಸುರು ಉದಾನ ಅವರನ್ನು ಕೈ ಬಿಟ್ಟಿತ್ತು. ಇದಾದ ಬಳಿಕ ಅವರಿಗೆ ಐಪಿಎಲ್​ನಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಹೀಗಾಗಿ ಇದೀಗ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದಾರೆ.

5 / 5
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ