AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 19, 2023 | 12:23 AM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

1 / 7
ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

2 / 7
ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

3 / 7
ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

4 / 7
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

5 / 7
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

6 / 7
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 7
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ