AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ.

TV9 Web
| Edited By: |

Updated on: May 19, 2023 | 12:23 AM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

1 / 7
ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

2 / 7
ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

3 / 7
ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

4 / 7
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

5 / 7
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

6 / 7
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 7
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್