LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ.

| Updated By: ಝಾಹಿರ್ ಯೂಸುಫ್

Updated on: May 19, 2023 | 12:23 AM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

1 / 7
ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

2 / 7
ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

3 / 7
ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

4 / 7
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

5 / 7
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

6 / 7
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 7
Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ