Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 19, 2023 | 12:23 AM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

1 / 7
ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

2 / 7
ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

3 / 7
ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

4 / 7
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

5 / 7
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

6 / 7
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 7
Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!