AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs SRH, IPL 2023: ನಾಯಕನೇ ಶೂನ್ಯಕ್ಕೆ ಔಟ್: ಸತತ ಎರಡನೇ ಪಂದ್ಯ ಸೋತ ಹೈದರಾಬಾದ್

Lucknow vs Hyderabad: ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

Vinay Bhat
|

Updated on:Apr 08, 2023 | 7:51 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

1 / 6
ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

2 / 6
ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

3 / 6
ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

4 / 6
ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

5 / 6
ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

6 / 6

Published On - 7:51 am, Sat, 8 April 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್