AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs SRH, IPL 2023: ನಾಯಕನೇ ಶೂನ್ಯಕ್ಕೆ ಔಟ್: ಸತತ ಎರಡನೇ ಪಂದ್ಯ ಸೋತ ಹೈದರಾಬಾದ್

Lucknow vs Hyderabad: ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

Vinay Bhat
|

Updated on:Apr 08, 2023 | 7:51 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

1 / 6
ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

2 / 6
ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

3 / 6
ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

4 / 6
ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

5 / 6
ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

6 / 6

Published On - 7:51 am, Sat, 8 April 23

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ