AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs SRH, IPL 2023: ನಾಯಕನೇ ಶೂನ್ಯಕ್ಕೆ ಔಟ್: ಸತತ ಎರಡನೇ ಪಂದ್ಯ ಸೋತ ಹೈದರಾಬಾದ್

Lucknow vs Hyderabad: ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

Vinay Bhat
|

Updated on:Apr 08, 2023 | 7:51 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

1 / 6
ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

2 / 6
ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

3 / 6
ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

4 / 6
ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

5 / 6
ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

6 / 6

Published On - 7:51 am, Sat, 8 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ