LSG vs SRH, IPL 2023: ನಾಯಕನೇ ಶೂನ್ಯಕ್ಕೆ ಔಟ್: ಸತತ ಎರಡನೇ ಪಂದ್ಯ ಸೋತ ಹೈದರಾಬಾದ್

Lucknow vs Hyderabad: ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

|

Updated on:Apr 08, 2023 | 7:51 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಎರಡನೇ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಗೆಲುವಿನ ಖಾತೆ ತೆರೆಯುವಲ್ಲಿ ಎಡವಿದೆ. ಆ್ಯಡಂ ಮಾರ್ಕ್ರಮ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರೂ ನಾಯಕನೇ ಸೊನ್ನೆ ಸುತ್ತಿರುವುದು ದೊಡ್ಡ ಹಿನ್ನಡೆ ಆಗಿದೆ.

1 / 6
ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

ಶುಕ್ರವಾರ ಲಖನೌದ ಎಖಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ಸುಲಭ ಗೆಲುವು ಸಾಧಿಸಿತು. ಅಲ್ಪ ಮೊತ್ತದ ಟಾರ್ಗೆಟ್ ಬೆನ್ನಟ್ಟಿ 5 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿತು.

2 / 6
ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

ಕ್ರುನಾಲ್ ಪಾಂಡ್ಯ ಬೌಲಿಂಗ್ ಮುಂದೆ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 121 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಅನ್ಮೋಲ್‌ಪ್ರೀತ್ ಸಿಂಗ್ ಜೊತೆಗೇ ಇನಿಂಗ್ಸ್ ಆರಂಭಿಸಿದ ಮಯಂಕ್ ಅಗರ್ವಾಲ್ (8) ಬೇಗನೆ ಔಟಾದರು.

3 / 6
ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

ಅನ್ಮೋಲ್‌ಪ್ರೀತ್ 31 ರನ್ ಹಾಗೂ ರಾಹುಲ್ ತ್ರಿಪಾಠಿ 35 ರನ್​ಗಳ ಕೊಡುಗೆ ನೀಡಿದರು. ಈ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ನಾಯಕ ಮಾರ್ಕ್ರಮ್ ಡಕ್​ಗೆ ಔಟಾದರು. ವಾಷಿಂಗ್ಟನ್ ಸುಂದರ್ 16 ರನ್ ಮತ್ತು ಅಬ್ದುಲ್ ಸಮದ್ ಅಜೇಯ 21 ರನ್ ಗಳಿಸಿದ ಪರಿಣಾಮ ತಂಡದ ಮೊತ್ತವು ನೂರರ ಗಡಿ ದಾಟಿತು. ಕ್ರುನಾಲ್ ಎದುರಾಳಿಯ 3 ವಿಕೆಟ್ ಕಿತ್ತರು.

4 / 6
ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

ಟಾರ್ಗೆಟ್ ಬೆನ್ನಟ್ಟಿದ ಎಲ್​ಎಸ್​ಜಿ ಈ ಬಾರಿ ಬೇಗನೆ ಕೈಲ್ ಮೇಯರ್ಸ್ (13) ವಿಕೆಟ್​ ಕಳೆದುಕೊಂಡಿತು. ದೀಪಕ್​ ಹೂಡಾ 7 ರನ್​ ಗಳಿಸಿ ಔಟಾದರು. ನಂತರ ಬಡ್ತಿ ಪಡೆದು ಬಂದ ಕೃನಾಲ್​ ಪಾಂಡ್ಯ ನಾಯಕ ರಾಹುಲ್​ ಸೇರಿ 50 ರನ್ ಜೊತೆಯಾಟ ನೀಡಿದರು.

5 / 6
ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

ಪಾಂಡ್ಯ 34 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. ಗೆಲುವಿಗೆ 8 ರನ್​ ದೂರ ಇರುವಾಗ ರಾಹುಲ್​ (35) ಆದಿಲ್​ ರಶೀದ್​​ಗೆ ವಿಕೆಟ್​ ಒಪ್ಪಿಸಿದರು. ಕೊನೆಯಲ್ಲಿ ಅಜೇಯರಾಗುಳಿದ ನಿಕೋಲಸ್ ಪೂರನ್ (10) ಮತ್ತು ಮಾರ್ಕಸ್ ಸ್ಟೊಯಿನಿಸ್ (11) ತಂಡವನ್ನು ಗೆಲ್ಲಿಸಿದರು. ಲಖನೌ 16 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 127 ರನ್ ಬಾರಿಸಿ ಜಯ ಸಾಧಿಸಿತು.

6 / 6

Published On - 7:51 am, Sat, 8 April 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ