AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja T20 Trophy 2022: ಮಹಾರಾಜ ಟಿ20 ಲೀಗ್​ನ 6 ತಂಡಗಳ ನಾಯಕರು ಆಯ್ಕೆ

Maharaja T20 Trophy 2022: ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Aug 06, 2022 | 10:54 AM

Share
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ  ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

1 / 9
ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

2 / 9
ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

3 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

4 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

5 / 9
ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

6 / 9
ಮೈಸೂರು ವಾರಿಯರ್ಸ್​- ಕರುಣ್ ನಾಯರ್

ಮೈಸೂರು ವಾರಿಯರ್ಸ್​- ಕರುಣ್ ನಾಯರ್

7 / 9
ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

8 / 9
ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. 
ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

9 / 9

Published On - 10:53 am, Sat, 6 August 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು