AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja T20 Trophy 2022: ಮಹಾರಾಜ ಟಿ20 ಲೀಗ್​ನ 6 ತಂಡಗಳ ನಾಯಕರು ಆಯ್ಕೆ

Maharaja T20 Trophy 2022: ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Aug 06, 2022 | 10:54 AM

Share
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ  ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

1 / 9
ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

2 / 9
ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

3 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

4 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

5 / 9
ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

6 / 9
ಮೈಸೂರು ವಾರಿಯರ್ಸ್​- ಕರುಣ್ ನಾಯರ್

ಮೈಸೂರು ವಾರಿಯರ್ಸ್​- ಕರುಣ್ ನಾಯರ್

7 / 9
ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

8 / 9
ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. 
ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

9 / 9

Published On - 10:53 am, Sat, 6 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ