AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja T20 Trophy 2022: ಮಹಾರಾಜ ಟಿ20 ಲೀಗ್​ನ 6 ತಂಡಗಳ ನಾಯಕರು ಆಯ್ಕೆ

Maharaja T20 Trophy 2022: ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on:Aug 06, 2022 | 10:54 AM

Share
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ  ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

1 / 9
ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

2 / 9
ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

3 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

4 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

5 / 9
ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

6 / 9
ಮೈಸೂರು ವಾರಿಯರ್ಸ್​- ಕರುಣ್ ನಾಯರ್

ಮೈಸೂರು ವಾರಿಯರ್ಸ್​- ಕರುಣ್ ನಾಯರ್

7 / 9
ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

8 / 9
ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. 
ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

9 / 9

Published On - 10:53 am, Sat, 6 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ