AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja T20 Trophy 2022: ಮಹಾರಾಜ ಟಿ20 ಲೀಗ್​ನ 6 ತಂಡಗಳ ನಾಯಕರು ಆಯ್ಕೆ

Maharaja T20 Trophy 2022: ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

TV9 Web
| Edited By: |

Updated on:Aug 06, 2022 | 10:54 AM

Share
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ  ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಮಹಾರಾಜ ಟ್ರೋಫಿ ನಾಳೆಯಿಂದ (ಆಗಸ್ಟ್ 7) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

1 / 9
ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

ಈ ಆರು ತಂಡಗಳ ನಾಯಕರುಗಳು ಕೂಡ ಆಯ್ಕೆಯಾಗಿದ್ದು, ಇಲ್ಲಿ ಬೆಂಗಳೂರು ತಂಡದ ನಾಯಕನಾಗಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕ ಎಂಬುದನ್ನು ನೋಡೋಣ...

2 / 9
ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

ಮಂಗಳೂರು ಯುನೈಟೆಡ್- ರವಿಕುಮಾರ್ ಸಮರ್ಥ್

3 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

4 / 9
ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

ಗುಲ್ಬಾರ್ಗ ಮಿಸ್ಟಿಕ್ಸ್- ಮನೀಷ್ ಪಾಂಡೆ

5 / 9
ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

ಹುಬ್ಬಳ್ಳಿ ಟೈಗರ್ಸ್​- ಅಭಿಮನ್ಯು ಮಿಥುನ್

6 / 9
ಮೈಸೂರು ವಾರಿಯರ್ಸ್​- ಕರುಣ್ ನಾಯರ್

ಮೈಸೂರು ವಾರಿಯರ್ಸ್​- ಕರುಣ್ ನಾಯರ್

7 / 9
ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

ಶಿವಮೊಗ್ಗ ಸ್ಟ್ರೈಕರ್ಸ್​- ಕೃಷ್ಣಪ್ಪ ಗೌತಮ್

8 / 9
ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. 
ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

9 / 9

Published On - 10:53 am, Sat, 6 August 22

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?