Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL 2023: ಹೊಸ ಲೀಗ್​ನಲ್ಲಿ ಕೇದಾರ್ ಜಾಧವ್ ಐಕಾನ್ ಪ್ಲೇಯರ್

Maharashtra Premier League: ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 05, 2023 | 10:29 PM

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

1 / 8
ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

2 / 8
ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

3 / 8
ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

4 / 8
ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

5 / 8
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

6 / 8
ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

7 / 8
ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

8 / 8
Follow us
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ