AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL 2023: ಹೊಸ ಲೀಗ್​ನಲ್ಲಿ ಕೇದಾರ್ ಜಾಧವ್ ಐಕಾನ್ ಪ್ಲೇಯರ್

Maharashtra Premier League: ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Jun 05, 2023 | 10:29 PM

Share
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

1 / 8
ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

2 / 8
ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

3 / 8
ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

4 / 8
ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

5 / 8
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

6 / 8
ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

7 / 8
ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ