AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL 2023: ಹೊಸ ಲೀಗ್​ನಲ್ಲಿ ಕೇದಾರ್ ಜಾಧವ್ ಐಕಾನ್ ಪ್ಲೇಯರ್

Maharashtra Premier League: ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 05, 2023 | 10:29 PM

Share
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(MCA) ಆಯೋಜಿಸುತ್ತಿರುವ ಹೊಸ ಟೂರ್ನಿಗೆ​ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ ಎಂದು ಹೆಸರಿಡಲಾಗಿದೆ. ಈ ಲೀಗ್​ನಲ್ಲಿ ಒಟ್ಟು 6 ನಗರಗಳನ್ನು ಪ್ರತಿನಿಧಿಸುವ ಆರು ತಂಡಗಳನ್ನು ಘೋಷಿಸಲಾಗಿದೆ.

1 / 8
ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

ಅದರಂತೆ ಪುಣೆ, ಕೊಲ್ಲಾಪುರ, ನಾಸಿಕ್, ಸಂಭಾಜಿನಗರ್, ರತ್ನಗಿರಿ ಹಾಗೂ ಸೋಲಾಪುರ್ ತಂಡಗಳು ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿದೆ.

2 / 8
ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

ಈ ಆರು ತಂಡಗಳಿಗೆ ಐಕಾನ್ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಪುಣೆ ತಂಡವನ್ನು ಮುನ್ನಡೆಸಲಿದ್ದಾರೆ.

3 / 8
ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ನಾಸಿಕ್ ತಂಡದಲ್ಲಿ ಐಕಾನ್ ಆಟಗಾರನಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ರಾಹುಲ್ ತ್ರಿಪಾಠಿ ಕಾಣಿಸಿಕೊಂಡಿದ್ದಾರೆ.

4 / 8
ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

ಇನ್ನು ರತ್ನಗಿರಿ ತಂಡದ ಐಕಾನ್ ಪ್ಲೇಯರ್ ಆಗಿ ಮಹಾರಾಷ್ಟ್ರದ ಅನುಭವಿ ಆಟಗಾರ ಅಝಿಂ ಖಾಝಿ ಆಯ್ಕೆಯಾಗಿದ್ದಾರೆ.

5 / 8
ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ವಿಕ್ಕಿ ಒಸ್ತ್ವಾಲ್ ಸೋಲಾಪುರ್ ತಂಡದ ಐಕಾನ್ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.

6 / 8
ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ ಆರ್​ಸಿಬಿ ತಂಡದ ಹಿರಿಯ ಆಟಗಾರ ಕೇದಾರ್ ಜಾಧವ್ ಅವರನ್ನು ಕೊಲ್ಲಾಪುರ ತಂಡದ ಐಕಾನ್ ಪ್ಲೇಯರ್ ಆಗಿ ಆಯ್ಕೆ ಮಾಡಲಾಗಿದೆ.

7 / 8
ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

ಈ ಟೂರ್ನಿಯು ಜೂನ್ 15 ರಂದು ಪ್ರಾರಂಭವಾಗಲಿದ್ದು, ಎಲ್ಲಾ ಪಂದ್ಯಗಳು ಪುಣೆಯ ಹೊರವಲಯದಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನದಲ್ಲಿ ನಡೆಯಲಿವೆ.

8 / 8
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ