AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

ODI World Cup 2023: ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ. 23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Oct 07, 2023 | 8:19 AM

Share
ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

1 / 8
23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

2 / 8
 ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

3 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

4 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

5 / 8
ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

6 / 8
ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

7 / 8
ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

8 / 8
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು