AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

ODI World Cup 2023: ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ. 23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Oct 07, 2023 | 8:19 AM

Share
ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

1 / 8
23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

2 / 8
 ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

3 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

4 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

5 / 8
ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

6 / 8
ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

7 / 8
ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!