AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

ODI World Cup 2023: ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ. 23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Oct 07, 2023 | 8:19 AM

Share
ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲ್ಲಿರುವ ದಕ್ಷಿಣ ಆಫ್ರಿಕಾ ವಿರುದ್ಧದಆರಂಭಿಕ ಏಕದಿನ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾ ಸ್ಟಾರ್ ಸ್ನಿನ್ನರ್ ಮಹೇಶ್ ತೀಕ್ಷಣ ಹೊರಗುಳಿದಿದ್ದಾರೆ.

1 / 8
23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

23 ವರ್ಷದ ಸ್ಪಿನ್ನರ್ ಏಷ್ಯಾಕಪ್ ಸಮಯದಲ್ಲಿ ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದರು. ಇದುವರೆಗೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಗಾಯದಿಂದಾಗಿ ಅವರು ಭಾರತದ ವಿರುದ್ಧ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿಯೂ ಆಡಿರಲಿಲ್ಲ.

2 / 8
 ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

ಕೇವಲ 27 ಏಕದಿನ ಪಂದ್ಯಗಳನ್ನಾಡಿರುವ ಮಹೇಶ್ ತೀಕ್ಷಣ 44 ವಿಕೆಟ್‌ಗಳನ್ನು ಪಡೆದಿದ್ದು ಶ್ರೀಲಂಕಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಇದೀಗ ವಿಶ್ವಕಪ್​ನ ಆರಂಭಿಕ ಪಂದ್ಯಕ್ಕೆ ಅವರ ಗೈರು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

3 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

4 / 8
ಶ್ರೀಲಂಕಾ ತಂಡಕ್ಕೆ ಆಘಾತ; ಸ್ಟಾರ್ ಸ್ನಿನ್ನರ್ ಮೊದಲ ವಿಶ್ವಕಪ್ ಪಂದ್ಯಕ್ಕೆ ಅಲಭ್ಯ..!

5 / 8
ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

ಅವರ ಅನುಪಸ್ಥಿತಿಯು ಶ್ರೀಲಂಕಾದ ಸ್ಪಿನ್ ವಿಭಾಗವನ್ನು ದುರ್ಬಲಗೊಳಿಸಿದೆ. ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಹಸರಂಗಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈವೆಂಟ್ ಮುಗಿಯುವ ಮೊದಲು ಅವರು ಸಂಪೂರ್ಣ ಫಿಟ್ ಆದರೆ ಮಾತ್ರ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗುತ್ತಾರೆ.

6 / 8
ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಹಸರಂಗ ಅಲ್ಲದೆ ವೇಗಿ ದುಷ್ಮಂತ ಚಮೀರಾ ಕೂಡ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಏಕೆಂದರೆ ಅವರು ಕೂಡ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಏತನ್ಮಧ್ಯೆ, ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಲಹಿರು ಕುಮಾರ ಮತ್ತು ದಿಲ್ಶಾನ್ ಮಧುಶಂಕ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

7 / 8
ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇನ್ನು ಅಕ್ಟೋಬರ್ 7 ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುತ್ತಿರುವ ಶ್ರೀಲಂಕಾ, ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

8 / 8
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್