AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ಬಾಂಗ್ಲಾ ಟಿ20​ ತಂಡದ ನಾಯಕ ಮಹಮ್ಮದುಲ್ಲಾ

Mahmudullah: ಬಾಂಗ್ಲಾದೇಶ ಟಿ20 ನಾಯಕ ಮಹಮ್ಮದುಲ್ಲಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಮಹಮ್ಮದುಲ್ಲಾ ಅವರು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಬುಧವಾರ ತಮ್ಮ ನಿರ್ಧಾರವನ್ನು ತಿಳಿಸಿದರು.

TV9 Web
| Edited By: |

Updated on: Nov 25, 2021 | 1:11 PM

Share
ಬಾಂಗ್ಲಾದೇಶ ಟಿ20 ನಾಯಕ ಮಹಮ್ಮದುಲ್ಲಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಮಹಮ್ಮದುಲ್ಲಾ ಅವರು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಬುಧವಾರ ತಮ್ಮ ನಿರ್ಧಾರವನ್ನು ತಿಳಿಸಿದರು. ನವೆಂಬರ್ 26 ರಿಂದ ಬಾಂಗ್ಲಾದೇಶವು ಪಾಕಿಸ್ತಾನದ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಿದೆ ಮತ್ತು ಅದಕ್ಕೂ ಮೊದಲು ಮಹಮ್ಮದುಲ್ಲಾ ಅವರು ನಿವೃತ್ತಿ ಘೋಷಿಸುವ ಮೂಲಕ ಎಲ್ಲರಿಗೂ ಆಶ್ಚರ್ಯ ಉಂಟುಮಾಡಿದ್ದಾರೆ.

ಬಾಂಗ್ಲಾದೇಶ ಟಿ20 ನಾಯಕ ಮಹಮ್ಮದುಲ್ಲಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಮಹಮ್ಮದುಲ್ಲಾ ಅವರು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಬುಧವಾರ ತಮ್ಮ ನಿರ್ಧಾರವನ್ನು ತಿಳಿಸಿದರು. ನವೆಂಬರ್ 26 ರಿಂದ ಬಾಂಗ್ಲಾದೇಶವು ಪಾಕಿಸ್ತಾನದ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಿದೆ ಮತ್ತು ಅದಕ್ಕೂ ಮೊದಲು ಮಹಮ್ಮದುಲ್ಲಾ ಅವರು ನಿವೃತ್ತಿ ಘೋಷಿಸುವ ಮೂಲಕ ಎಲ್ಲರಿಗೂ ಆಶ್ಚರ್ಯ ಉಂಟುಮಾಡಿದ್ದಾರೆ.

1 / 5
ಮಹ್ಮುದುಲ್ಲಾ 2021 ರಲ್ಲಿಯೇ ಟೆಸ್ಟ್ ತಂಡಕ್ಕೆ ಮರಳಿದರು. ಅವರ ವಾಪಸಾತಿಯೊಂದಿಗೆ ಅವರು ಜಿಂಬಾಬ್ವೆ ವಿರುದ್ಧ ಅಜೇಯ 150 ರನ್ ಗಳಿಸಿದರು ಮತ್ತು ಬಾಂಗ್ಲಾದೇಶ ಕೂಡ 220 ರನ್‌ಗಳ ದೊಡ್ಡ ವಿಜಯವನ್ನು ಪಡೆಯಿತು. ಮಹಮ್ಮದುಲ್ಲಾ ಈಗ ಟೆಸ್ಟ್ ಮಾದರಿಯನ್ನು ತೊರೆಯುವುದಾಗಿ ಘೋಷಿಸಿದ್ದಾರೆ, ಆದರೂ ಅವರು ODI ಮತ್ತು T20 ಮಾದರಿಗಳಲ್ಲಿ ಆಡುವುದನ್ನು ಮುಂದುವರಿಸುತ್ತಾರೆ.

ಮಹ್ಮುದುಲ್ಲಾ 2021 ರಲ್ಲಿಯೇ ಟೆಸ್ಟ್ ತಂಡಕ್ಕೆ ಮರಳಿದರು. ಅವರ ವಾಪಸಾತಿಯೊಂದಿಗೆ ಅವರು ಜಿಂಬಾಬ್ವೆ ವಿರುದ್ಧ ಅಜೇಯ 150 ರನ್ ಗಳಿಸಿದರು ಮತ್ತು ಬಾಂಗ್ಲಾದೇಶ ಕೂಡ 220 ರನ್‌ಗಳ ದೊಡ್ಡ ವಿಜಯವನ್ನು ಪಡೆಯಿತು. ಮಹಮ್ಮದುಲ್ಲಾ ಈಗ ಟೆಸ್ಟ್ ಮಾದರಿಯನ್ನು ತೊರೆಯುವುದಾಗಿ ಘೋಷಿಸಿದ್ದಾರೆ, ಆದರೂ ಅವರು ODI ಮತ್ತು T20 ಮಾದರಿಗಳಲ್ಲಿ ಆಡುವುದನ್ನು ಮುಂದುವರಿಸುತ್ತಾರೆ.

2 / 5
ಟೆಸ್ಟ್‌ನಿಂದ ನಿವೃತ್ತಿ ಘೋಷಿಸಿದ ಮಹಮ್ಮದುಲ್ಲಾ, 'ನಾನು ಟೆಸ್ಟ್ ಕ್ರಿಕೆಟ್ ತೊರೆಯಲು ಇದು ಸರಿಯಾದ ಸಮಯ. ನಾನು ಟೆಸ್ಟ್ ತಂಡಕ್ಕೆ ಮರಳಲು ಸಹಾಯ ಮಾಡಿದ ಮತ್ತು ನನ್ನ ಪ್ರತಿಭೆಯನ್ನು ನಂಬಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುತ್ತೇನೆ ಮತ್ತು ದೇಶಕ್ಕಾಗಿ ನನ್ನ ಕೈಲಾದಷ್ಟು ಮಾಡುತ್ತೇನೆ ಎಂದಿದ್ದಾರೆ.

ಟೆಸ್ಟ್‌ನಿಂದ ನಿವೃತ್ತಿ ಘೋಷಿಸಿದ ಮಹಮ್ಮದುಲ್ಲಾ, 'ನಾನು ಟೆಸ್ಟ್ ಕ್ರಿಕೆಟ್ ತೊರೆಯಲು ಇದು ಸರಿಯಾದ ಸಮಯ. ನಾನು ಟೆಸ್ಟ್ ತಂಡಕ್ಕೆ ಮರಳಲು ಸಹಾಯ ಮಾಡಿದ ಮತ್ತು ನನ್ನ ಪ್ರತಿಭೆಯನ್ನು ನಂಬಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುತ್ತೇನೆ ಮತ್ತು ದೇಶಕ್ಕಾಗಿ ನನ್ನ ಕೈಲಾದಷ್ಟು ಮಾಡುತ್ತೇನೆ ಎಂದಿದ್ದಾರೆ.

3 / 5
ಮಹಮುದುಲ್ಲಾ ಅವರು ಬಾಂಗ್ಲಾದೇಶಕ್ಕಾಗಿ 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರ ಬ್ಯಾಟ್‌ನಿಂದ 2914 ರನ್ ಗಳಿಸಿದ್ದಾರೆ. ಮಹಮ್ಮದುಲ್ಲಾ ಅವರು 5 ಟೆಸ್ಟ್ ಶತಕಗಳನ್ನು ಹೊಂದಿದ್ದಾರೆ ಮತ್ತು ಅವರು 16 ಅರ್ಧ ಶತಕಗಳನ್ನು ಸಹ ಗಳಿಸಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 43 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮಹಮುದುಲ್ಲಾ ಅವರು ಬಾಂಗ್ಲಾದೇಶಕ್ಕಾಗಿ 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರ ಬ್ಯಾಟ್‌ನಿಂದ 2914 ರನ್ ಗಳಿಸಿದ್ದಾರೆ. ಮಹಮ್ಮದುಲ್ಲಾ ಅವರು 5 ಟೆಸ್ಟ್ ಶತಕಗಳನ್ನು ಹೊಂದಿದ್ದಾರೆ ಮತ್ತು ಅವರು 16 ಅರ್ಧ ಶತಕಗಳನ್ನು ಸಹ ಗಳಿಸಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 43 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 5
ಮಹಮ್ಮದುಲ್ಲಾ ಅವರ ಜೀವನದಲ್ಲಿ ಧೋನಿ ದೊಡ್ಡ ಪ್ರಭಾವ ಬೀರಿದ್ದಾರೆ ಎಂಬುದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಅವರು ಧೋನಿಯನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತಾರೆ. ಮಹಮ್ಮದುಲ್ಲಾ ಅವರನ್ನು ಬಾಂಗ್ಲಾದೇಶದ ಧೋನಿ ಎಂದು ಕರೆಯುತ್ತಾರೆ. ಬಾಂಗ್ಲಾದೇಶ ತಂಡವು ಅವರನ್ನು ಮಹಿ ಎಂಬ ಹೆಸರಿನಿಂದ ಕರೆಯುತ್ತದೆ.

ಮಹಮ್ಮದುಲ್ಲಾ ಅವರ ಜೀವನದಲ್ಲಿ ಧೋನಿ ದೊಡ್ಡ ಪ್ರಭಾವ ಬೀರಿದ್ದಾರೆ ಎಂಬುದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಅವರು ಧೋನಿಯನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತಾರೆ. ಮಹಮ್ಮದುಲ್ಲಾ ಅವರನ್ನು ಬಾಂಗ್ಲಾದೇಶದ ಧೋನಿ ಎಂದು ಕರೆಯುತ್ತಾರೆ. ಬಾಂಗ್ಲಾದೇಶ ತಂಡವು ಅವರನ್ನು ಮಹಿ ಎಂಬ ಹೆಸರಿನಿಂದ ಕರೆಯುತ್ತದೆ.

5 / 5
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್