Sign In

By signing in or creating an account, you agree with Associated Broadcasting Company's Terms & Conditions and Privacy Policy.

120 ವರ್ಷಗಳ ಬಳಿಕ ಟೆಸ್ಟ್​ನಲ್ಲಿ ಮಿಂಚಿನ ದಾಳಿ

South Africa vs Sri Lanka: ಡರ್ಬನ್​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಕಲೆಹಾಕಿದ್ದ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 42 ರನ್​​ಗಳಿಗೆ ಆಲೌಟ್ ಆಗಿದ್ದ ಶ್ರೀಲಂಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲು ದ್ವಿತೀಯ ಇನಿಂಗ್ಸ್​​ನಲ್ಲಿ 516 ರನ್ ಕಲೆಹಾಕಬೇಕು.

ಝಾಹಿರ್ ಯೂಸುಫ್
|

Updated on: Nov 30, 2024 | 8:19 AM

ಬರೋಬ್ಬರಿ 120 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಅಂತಹದೊಂದು ವಿಶ್ವ ದಾಖಲೆ ನಿರ್ಮಿಸಿದ್ದು ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್. ಡರ್ಬನ್​​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಕಬಳಿಸಿ ಯಾನ್ಸೆನ್ ಈ ಭರ್ಜರಿ ದಾಖಲೆ ಬರೆದಿದ್ದಾರೆ.

ಬರೋಬ್ಬರಿ 120 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಅಂತಹದೊಂದು ವಿಶ್ವ ದಾಖಲೆ ನಿರ್ಮಿಸಿದ್ದು ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್. ಡರ್ಬನ್​​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಕಬಳಿಸಿ ಯಾನ್ಸೆನ್ ಈ ಭರ್ಜರಿ ದಾಖಲೆ ಬರೆದಿದ್ದಾರೆ.

1 / 6
ಕಿಂಗ್​​ಸ್​ಮೀಡ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಶ್ರೀಲಂಕಾ ತಂಡವು ಕೇವಲ 42 ರನ್​​ಗಿಗೆ ಆಲೌಟ್ ಆಗಿತ್ತು. ಲಂಕಾ ಪಡೆ ಹೀಗೆ ಎರಡಂಕಿ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಎಡಗೈ ವೇಗಿ ಮಾರ್ಕೊ ಯಾನ್ಸೆನ್. ಈ ಇನಿಂಗ್ಸ್​​ನಲ್ಲಿ 6.5 ಓವರ್​ಗಳನ್ನು ಎಸೆದಿದ್ದ ಯಾನ್ಸೆನ್ ಕೇವಲ 13 ರನ್ ನೀಡಿ 7 ವಿಕೆಟ್ ಕಬಳಿಸಿದ್ದಾರೆ.

ಕಿಂಗ್​​ಸ್​ಮೀಡ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಶ್ರೀಲಂಕಾ ತಂಡವು ಕೇವಲ 42 ರನ್​​ಗಿಗೆ ಆಲೌಟ್ ಆಗಿತ್ತು. ಲಂಕಾ ಪಡೆ ಹೀಗೆ ಎರಡಂಕಿ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಎಡಗೈ ವೇಗಿ ಮಾರ್ಕೊ ಯಾನ್ಸೆನ್. ಈ ಇನಿಂಗ್ಸ್​​ನಲ್ಲಿ 6.5 ಓವರ್​ಗಳನ್ನು ಎಸೆದಿದ್ದ ಯಾನ್ಸೆನ್ ಕೇವಲ 13 ರನ್ ನೀಡಿ 7 ವಿಕೆಟ್ ಕಬಳಿಸಿದ್ದಾರೆ.

2 / 6
7 ವಿಕೆಟ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 7 ವಿಕೆಟ್ ಪಡೆದ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 120 ವರ್ಷಗಳ ಹಳೆಯ ವರ್ಲ್ಡ್ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ್ದು ಹ್ಯೂ ಟ್ರಂಬಲ್.

7 ವಿಕೆಟ್​​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 7 ವಿಕೆಟ್ ಪಡೆದ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 120 ವರ್ಷಗಳ ಹಳೆಯ ವರ್ಲ್ಡ್ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ನಿರ್ಮಿಸಿದ್ದು ಹ್ಯೂ ಟ್ರಂಬಲ್.

3 / 6
1904 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಹ್ಯೂ ಟ್ರಂಬಲ್ 41 ಎಸೆತಗಳನ್ನು ಎಸೆದು 7 ವಿಕೆಟ್ ಕಬಳಿಸಿದ್ದರು. ಇದೀಗ ಈ ಸಾರ್ವಕಾಲೀಕ ಶ್ರೇಷ್ಠ ದಾಖಲೆಯನ್ನು ಮಾರ್ಕೊ ಯಾನ್ಸೆನ್ ಸರಿಗಟ್ಟಿದ್ದಾರೆ.

1904 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಕಣಕ್ಕಿಳಿದಿದ್ದ ಹ್ಯೂ ಟ್ರಂಬಲ್ 41 ಎಸೆತಗಳನ್ನು ಎಸೆದು 7 ವಿಕೆಟ್ ಕಬಳಿಸಿದ್ದರು. ಇದೀಗ ಈ ಸಾರ್ವಕಾಲೀಕ ಶ್ರೇಷ್ಠ ದಾಖಲೆಯನ್ನು ಮಾರ್ಕೊ ಯಾನ್ಸೆನ್ ಸರಿಗಟ್ಟಿದ್ದಾರೆ.

4 / 6
ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​​ನಲ್ಲಿ ಕೇವಲ 41 ಎಸೆತಗಳನ್ನು ಎಸೆದ ಮಾರ್ಕೊ ಯಾನ್ಸೆನ್ 13 ರನ್ ನೀಡಿ 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ ಕ್ರಿಕೆಟ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 7 ವಿಕೆಟ್ ಕಬಳಿಸಿದ ವಿಶ್ವದ 2ನೇ ಹಾಗೂ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​​ನಲ್ಲಿ ಕೇವಲ 41 ಎಸೆತಗಳನ್ನು ಎಸೆದ ಮಾರ್ಕೊ ಯಾನ್ಸೆನ್ 13 ರನ್ ನೀಡಿ 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ ಕ್ರಿಕೆಟ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 7 ವಿಕೆಟ್ ಕಬಳಿಸಿದ ವಿಶ್ವದ 2ನೇ ಹಾಗೂ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಮಾರ್ಕೊ ಯಾನ್ಸೆನ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​​ನಲ್ಲಿ ಕೇವಲ 42 ರನ್​​ಗಳಿಸಿದರೆ, ಅತ್ತ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಪೇರಿಸಿತು. ಇನ್ನು ದ್ವಿತೀಯ ಇನಿಂಗ್ಸ್​​ನಲ್ಲಿ ಸೌತ್ ಆಫ್ರಿಕಾ 366 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ಶ್ರೀಲಂಕಾ ತಂಡವು ಗೆಲ್ಲಲು ದ್ವಿತೀಯ ಇನಿಂಗ್ಸ್​​ನಲ್ಲಿ 516 ರನ್​ ಕಲೆಹಾಕಬೇಕಿದೆ.

ಇನ್ನು ಮಾರ್ಕೊ ಯಾನ್ಸೆನ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​​ನಲ್ಲಿ ಕೇವಲ 42 ರನ್​​ಗಳಿಸಿದರೆ, ಅತ್ತ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 191 ರನ್ ಪೇರಿಸಿತು. ಇನ್ನು ದ್ವಿತೀಯ ಇನಿಂಗ್ಸ್​​ನಲ್ಲಿ ಸೌತ್ ಆಫ್ರಿಕಾ 366 ರನ್​ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ಶ್ರೀಲಂಕಾ ತಂಡವು ಗೆಲ್ಲಲು ದ್ವಿತೀಯ ಇನಿಂಗ್ಸ್​​ನಲ್ಲಿ 516 ರನ್​ ಕಲೆಹಾಕಬೇಕಿದೆ.

6 / 6
Follow us
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ