AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6, 4, 6, 6, 0, 6! ಗೂಗ್ಲಿ ಮಾಸ್ಟರ್ ರಶೀದ್ ಖಾನ್​ಗೆ ಚಳಿ ಬಿಡಿಸಿದ ವೇಗದ ಬೌಲರ್..! ಮುಂಬೈ ತಂಡಕ್ಕೆ ಸೋಲು

SA20 T20 league: ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮೊರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ 66 ರನ್ ಗಳಿಸಿದ್ದಲ್ಲದೆ, 3 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದರು.

TV9 Web
| Edited By: |

Updated on:Jan 19, 2023 | 12:53 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್‌ನಲ್ಲಿ ಕೆಲವು ಅಚ್ಚರಿಯ ಪ್ರದರ್ಶನಗಳು ಕಂಡು ಬರುತ್ತಿವೆ. ವಿಶ್ವದ ಶ್ರೇಷ್ಠ ಸ್ಪಿನ್ನರ್​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಅಫ್ಘಾನ್ ತಂಡದ ರಶೀದ್ ಖಾನ್, SA20 ಲೀಗ್​ನಲ್ಲಿ ಬೌಲಿಂಗ್ ಆಲ್​ರೌಂಡರ್ ಬ್ಯಾಟಿಂಗ್ ದಾಳಿಗೆ ಸಿಲುಕಿ ನಲುಗಿ ಹೋಗಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್‌ನಲ್ಲಿ ಕೆಲವು ಅಚ್ಚರಿಯ ಪ್ರದರ್ಶನಗಳು ಕಂಡು ಬರುತ್ತಿವೆ. ವಿಶ್ವದ ಶ್ರೇಷ್ಠ ಸ್ಪಿನ್ನರ್​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಅಫ್ಘಾನ್ ತಂಡದ ರಶೀದ್ ಖಾನ್, SA20 ಲೀಗ್​ನಲ್ಲಿ ಬೌಲಿಂಗ್ ಆಲ್​ರೌಂಡರ್ ಬ್ಯಾಟಿಂಗ್ ದಾಳಿಗೆ ಸಿಲುಕಿ ನಲುಗಿ ಹೋಗಿದ್ದಾರೆ.

1 / 5
SA20 ಲೀಗ್​ನಲ್ಲಿ ಜನವರಿ 18ರಂದು ನಡೆದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ vs ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ನಡುವಣ ಪಂದ್ಯದಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ತಂಡದ ಪರ ಅಬ್ಬರಿಸಿದ ಮಾರ್ಕೊ ಯಾನ್ಸೆನ್ ಸನ್ ರೈಸರ್ಸ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

SA20 ಲೀಗ್​ನಲ್ಲಿ ಜನವರಿ 18ರಂದು ನಡೆದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ vs ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ನಡುವಣ ಪಂದ್ಯದಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ತಂಡದ ಪರ ಅಬ್ಬರಿಸಿದ ಮಾರ್ಕೊ ಯಾನ್ಸೆನ್ ಸನ್ ರೈಸರ್ಸ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

2 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆ ಗೆಲುವಿನ ದಡ ಸೇರಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಕೇಪ್ ಟೌನ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆ ಗೆಲುವಿನ ದಡ ಸೇರಿತು.

3 / 5
ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮೊರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ 66 ರನ್ ಗಳಿಸಿದ್ದಲ್ಲದೆ, 3 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದರು.

ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮೊರ್ಕೊ ಯಾನ್ಸೆನ್ ಕೇವಲ 27 ಎಸೆತಗಳಲ್ಲಿ 66 ರನ್ ಗಳಿಸಿದ್ದಲ್ಲದೆ, 3 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದರು.

4 / 5
ಅದರಲ್ಲೂ ಯಾನ್ಸೆನ್, ರಶೀದ್ ಖಾನ್ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್‌ಗಳು ಚಚ್ಚಿದರು. ಈ ಆಟ ಇಡೀ ಪಂದ್ಯದ ದಿಕ್ಕನೇ ಬದಲಾಯಿಸಿತು. ತನ್ನ ಕೈಚೆಳಕದಿಂದ ಅದೇಷ್ಟೋ ಖ್ಯಾತ ಕ್ರಿಕೆಟಿಗರಿಗೆ ಪೆವಿಲಿಯನ್ ದಾರಿ ತೋರಿಸಿರುವ ರಶೀದ್ ಖಾನ್, ಆಫ್ರಿಕಾ ಬೌಲರ್ ಎದುರು ಮಂಕಾಗಿ ಹೋದರು. ಪರಿಣಾಮವಾಗಿ ಮುಂಬೈ ತಂಡ ಸೋಲನುಭವಿಸಬೇಕಾಯಿತು.

ಅದರಲ್ಲೂ ಯಾನ್ಸೆನ್, ರಶೀದ್ ಖಾನ್ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್‌ಗಳು ಚಚ್ಚಿದರು. ಈ ಆಟ ಇಡೀ ಪಂದ್ಯದ ದಿಕ್ಕನೇ ಬದಲಾಯಿಸಿತು. ತನ್ನ ಕೈಚೆಳಕದಿಂದ ಅದೇಷ್ಟೋ ಖ್ಯಾತ ಕ್ರಿಕೆಟಿಗರಿಗೆ ಪೆವಿಲಿಯನ್ ದಾರಿ ತೋರಿಸಿರುವ ರಶೀದ್ ಖಾನ್, ಆಫ್ರಿಕಾ ಬೌಲರ್ ಎದುರು ಮಂಕಾಗಿ ಹೋದರು. ಪರಿಣಾಮವಾಗಿ ಮುಂಬೈ ತಂಡ ಸೋಲನುಭವಿಸಬೇಕಾಯಿತು.

5 / 5

Published On - 12:50 pm, Thu, 19 January 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ