AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಮುಂಚೆ ಆಯ್ಕೆ… ಮಯಾಂಕ್ ಅಗರ್ವಾಲ್ ಕೈ ಹಿಡಿಯಲಿದೆಯಾ RCB

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 12, 2025 | 8:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:54 am, Thu, 12 June 25

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?