AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಮುಂಚೆ ಆಯ್ಕೆ… ಮಯಾಂಕ್ ಅಗರ್ವಾಲ್ ಕೈ ಹಿಡಿಯಲಿದೆಯಾ RCB

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 12, 2025 | 8:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:54 am, Thu, 12 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ