AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI Retention List for IPL 2025: ಮುಂಬೈ ತಂಡದಲ್ಲೇ ಉಳಿದ ಐವರು ಘಟಾನುಘಟಿ ಆಟಗಾರರು

Mumbai Indians Retention Players List for IPL 2025: ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಕಳೆದ ಕೆಲವು ಆವೃತ್ತಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ತಂಡದಲ್ಲಿ ಘಟಾನುಘಟಿ ಆಟಗಾರರ ದಂಡೆ ಇದ್ದರೂ ಅಂಬಾನಿ ತಂಡ ಸೋಲಿನ ಸುಳಿಯಲ್ಲಿ ಸಿಲುಕಿದೆ. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವಿದೆ.

ಪೃಥ್ವಿಶಂಕರ
|

Updated on:Oct 31, 2024 | 7:07 PM

Share
ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಕಳೆದ ಕೆಲವು ಆವೃತ್ತಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ತಂಡದಲ್ಲಿ ಘಟಾನುಘಟಿ ಆಟಗಾರರ ದಂಡೆ ಇದ್ದರೂ ಅಂಬಾನಿ ತಂಡ ಸೋಲಿನ ಸುಳಿಯಲ್ಲಿ ಸಿಲುಕಿದೆ. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ, ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಭಾರತದ ಆಟಗಾರರಿಗೆ ಹೆಚ್ಚಿನ ಮಣೆ ಹಾಕಿದೆ. ಅದರಂತೆ ತಂಡದಲ್ಲಿ ಪ್ರಮುಖವಾಗಿ 5 ಆಟಗಾರರು ಉಳಿದುಕೊಂಡಿದ್ದಾರೆ.

ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಕಳೆದ ಕೆಲವು ಆವೃತ್ತಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ತಂಡದಲ್ಲಿ ಘಟಾನುಘಟಿ ಆಟಗಾರರ ದಂಡೆ ಇದ್ದರೂ ಅಂಬಾನಿ ತಂಡ ಸೋಲಿನ ಸುಳಿಯಲ್ಲಿ ಸಿಲುಕಿದೆ. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ, ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಭಾರತದ ಆಟಗಾರರಿಗೆ ಹೆಚ್ಚಿನ ಮಣೆ ಹಾಕಿದೆ. ಅದರಂತೆ ತಂಡದಲ್ಲಿ ಪ್ರಮುಖವಾಗಿ 5 ಆಟಗಾರರು ಉಳಿದುಕೊಂಡಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ತಂಡ ಅಚ್ಚರಿಯೆಂಬಂತೆ ತನ್ನ ಮೊದಲ ಆಯ್ಕೆಯಾಗಿ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಉಳಿಸಿಕೊಂಡಿದೆ. ಬರೋಬ್ಬರಿ 18 ಕೋಟಿ ರೂಗಳಿಗೆ ಬುಮ್ರಾ ಅಂಬಾನಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ ಅಚ್ಚರಿಯೆಂಬಂತೆ ತನ್ನ ಮೊದಲ ಆಯ್ಕೆಯಾಗಿ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಉಳಿಸಿಕೊಂಡಿದೆ. ಬರೋಬ್ಬರಿ 18 ಕೋಟಿ ರೂಗಳಿಗೆ ಬುಮ್ರಾ ಅಂಬಾನಿ ತಂಡದಲ್ಲೇ ಉಳಿಸಿಕೊಂಡಿದ್ದಾರೆ.

2 / 6
ಎರಡನೇ ಆಯ್ಕೆಯಾಗಿ ಮುಂಬೈ ತಂಡದ ಭವಿಷ್ಯದ ನಾಯಕನೆಂದು ಬಿಂಬಿತವಾಗಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲೇ ಉಳಿದಿಕೊಂಡಿದ್ದಾರೆ. ಸೂರ್ಯನಿಗಾಗಿ ಫ್ರಾಂಚೈಸಿ 16.35 ಕೋಟಿ ರೂಗಳನ್ನು ವ್ಯಯಿಸಿದೆ.

ಎರಡನೇ ಆಯ್ಕೆಯಾಗಿ ಮುಂಬೈ ತಂಡದ ಭವಿಷ್ಯದ ನಾಯಕನೆಂದು ಬಿಂಬಿತವಾಗಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲೇ ಉಳಿದಿಕೊಂಡಿದ್ದಾರೆ. ಸೂರ್ಯನಿಗಾಗಿ ಫ್ರಾಂಚೈಸಿ 16.35 ಕೋಟಿ ರೂಗಳನ್ನು ವ್ಯಯಿಸಿದೆ.

3 / 6
ತಂಡದ ನಾಯಕ ಹಾರ್ದಿಕ್ ಪಾಂಡ್ಯರನ್ನು ಮೂರನೇ ಆಯ್ಕೆಯಾಗಿ ನೋಡಿರುವ ಮುಂಬೈ, ಈ ಆಲ್‌ರೌಂಡರ್​ಗಾಗಿ 16.35 ಕೋಟಿ ರೂಗಳನ್ನು ಖರ್ಚು ಮಾಡಿ ತಂಡದಲ್ಲೇ ಉಳಿಸಿಕೊಂಡಿದೆ.

ತಂಡದ ನಾಯಕ ಹಾರ್ದಿಕ್ ಪಾಂಡ್ಯರನ್ನು ಮೂರನೇ ಆಯ್ಕೆಯಾಗಿ ನೋಡಿರುವ ಮುಂಬೈ, ಈ ಆಲ್‌ರೌಂಡರ್​ಗಾಗಿ 16.35 ಕೋಟಿ ರೂಗಳನ್ನು ಖರ್ಚು ಮಾಡಿ ತಂಡದಲ್ಲೇ ಉಳಿಸಿಕೊಂಡಿದೆ.

4 / 6
ಸಾಕಷ್ಟು ಊಹಾಪೋಹಗಳ ನಡುವೆಯೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ತಂಡದಲ್ಲೇ ಉಳಿದಿದ್ದು, ಹಿಟ್​ಮ್ಯಾನ್​ಗೂ ಮುಂಬೈ ಫ್ರಾಂಚೈಸಿ 16.35 ಕೋಟಿ ವೇತನ ನೀಡಿ ತನ್ನಲ್ಲೇ ಉಳಿಸಿಕೊಂಡಿದೆ.

ಸಾಕಷ್ಟು ಊಹಾಪೋಹಗಳ ನಡುವೆಯೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ತಂಡದಲ್ಲೇ ಉಳಿದಿದ್ದು, ಹಿಟ್​ಮ್ಯಾನ್​ಗೂ ಮುಂಬೈ ಫ್ರಾಂಚೈಸಿ 16.35 ಕೋಟಿ ವೇತನ ನೀಡಿ ತನ್ನಲ್ಲೇ ಉಳಿಸಿಕೊಂಡಿದೆ.

5 / 6
ತಂಡದ ಕೊನೆಯ ಆಯ್ಕೆಯಾಗಿ ತಿಲಕ್ ವರ್ಮಾ ಇದ್ದು, ಈ ಯುವ ಆಟಗಾರನಿಗಾಗಿ ಅಂಬಾನಿ ಫ್ರಾಂಚೈಸಿ 8ಕೋಟಿ ರೂಗಳನ್ನು ವ್ಯಯಿಸಿದೆ.

ತಂಡದ ಕೊನೆಯ ಆಯ್ಕೆಯಾಗಿ ತಿಲಕ್ ವರ್ಮಾ ಇದ್ದು, ಈ ಯುವ ಆಟಗಾರನಿಗಾಗಿ ಅಂಬಾನಿ ಫ್ರಾಂಚೈಸಿ 8ಕೋಟಿ ರೂಗಳನ್ನು ವ್ಯಯಿಸಿದೆ.

6 / 6

Published On - 5:33 pm, Thu, 31 October 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ