AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wankhede Stadium Pitch, MI vs RCB: ಮುಂಬೈನಲ್ಲಿಂದು ಬ್ಯಾಟ್ಸ್​ಮನ್​ಗಳ ದಿನ: ವಾಂಖೆಡೆ ಪಿಚ್ ಹೇಗಿದೆ?, ಆರ್​ಸಿಬಿ ರಣತಂತ್ರವೇನು?

Wankhede Pitch Report: ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಮುಂಬೈ-ಆರ್​ಸಿಬಿ ಪಂದ್ಯ ನಡೆಯಲಿದ್ದು ಇಲ್ಲಿ ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ.

Vinay Bhat
|

Updated on: May 09, 2023 | 8:52 AM

Share
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2023ರ 54ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2023ರ 54ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

1 / 7
ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ ಆಗಿದೆ.

ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ ಆಗಿದೆ.

2 / 7
ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

3 / 7
ಸರಿಯಾದ ಜಾಗದಲ್ಲಿ ಚೆಂಡು ಹಾಕಿದರಷ್ಟೆ ಬ್ಯಾಟರ್​ಗೆ ಕಷ್ಟವಾಗಬಹುದು. ಪಂದ್ಯ ಸಾಗುತ್ತಿದ್ದಂತೆ ಬೌಲರ್​ಗಳಿಗೆ ಕೂಡ ಈ ಪಿಚ್ ಸಹಕಾರ ನೀಡಲಿದೆ. ಈ ಪಿಚ್‌ನಲ್ಲಿ 173 ಪ್ರಥಮ ಇನಿಂಗ್ಸ್ ಆವರೇಜ್ ಸ್ಕೋರ್ ಆಗಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಬಹುದು.

ಸರಿಯಾದ ಜಾಗದಲ್ಲಿ ಚೆಂಡು ಹಾಕಿದರಷ್ಟೆ ಬ್ಯಾಟರ್​ಗೆ ಕಷ್ಟವಾಗಬಹುದು. ಪಂದ್ಯ ಸಾಗುತ್ತಿದ್ದಂತೆ ಬೌಲರ್​ಗಳಿಗೆ ಕೂಡ ಈ ಪಿಚ್ ಸಹಕಾರ ನೀಡಲಿದೆ. ಈ ಪಿಚ್‌ನಲ್ಲಿ 173 ಪ್ರಥಮ ಇನಿಂಗ್ಸ್ ಆವರೇಜ್ ಸ್ಕೋರ್ ಆಗಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಬಹುದು.

4 / 7
ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದಲರಲ್ಲಿ ಮುಂಬೈ ಇಂಡಿಯನ್ಸ್  17 ಪಂದ್ಯಗಳಲ್ಲಿ ಜಯ ಸಾಧಿಸಿದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಪಂದ್ಯವನ್ನು ಗೆದ್ದಿದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದಲರಲ್ಲಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಜಯ ಸಾಧಿಸಿದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಪಂದ್ಯವನ್ನು ಗೆದ್ದಿದೆ.

5 / 7
ಆರ್​ಸಿಬಿ ತಂಡ ಒಂದು ಹೆಚ್ಚುವರಿ ಬ್ಯಾಟರ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ಮಿಚೆಲ್ ಬ್ರೇಸ್​ವೆಲ್ ಕಣಕ್ಕಿಳಿಯಬಹುದು. ಹೀಗಾದಲ್ಲಿ ವನಿಂದು ಹಸರಂಗ ಬೆಂಚ್ ಕಾಯಬೇಕಿದೆ. ಕರ್ಣ್ ಶರ್ಮಾ ಸ್ಪಿನ್ ಜವಾಬ್ದಾರಿ ವಹಿಸಬೇಕು.

ಆರ್​ಸಿಬಿ ತಂಡ ಒಂದು ಹೆಚ್ಚುವರಿ ಬ್ಯಾಟರ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ಮಿಚೆಲ್ ಬ್ರೇಸ್​ವೆಲ್ ಕಣಕ್ಕಿಳಿಯಬಹುದು. ಹೀಗಾದಲ್ಲಿ ವನಿಂದು ಹಸರಂಗ ಬೆಂಚ್ ಕಾಯಬೇಕಿದೆ. ಕರ್ಣ್ ಶರ್ಮಾ ಸ್ಪಿನ್ ಜವಾಬ್ದಾರಿ ವಹಿಸಬೇಕು.

6 / 7
ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. -0.030 ರನ್​ರೇಟ್ ಹೊಂದಿದೆ. ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು.

ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. -0.030 ರನ್​ರೇಟ್ ಹೊಂದಿದೆ. ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು.

7 / 7
Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​