Sign In

By signing in or creating an account, you agree with Associated Broadcasting Company's Terms & Conditions and Privacy Policy.

Wankhede Stadium Pitch, MI vs RCB: ಮುಂಬೈನಲ್ಲಿಂದು ಬ್ಯಾಟ್ಸ್​ಮನ್​ಗಳ ದಿನ: ವಾಂಖೆಡೆ ಪಿಚ್ ಹೇಗಿದೆ?, ಆರ್​ಸಿಬಿ ರಣತಂತ್ರವೇನು?

Wankhede Pitch Report: ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಮುಂಬೈ-ಆರ್​ಸಿಬಿ ಪಂದ್ಯ ನಡೆಯಲಿದ್ದು ಇಲ್ಲಿ ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ.

Vinay Bhat
|

Updated on: May 09, 2023 | 8:52 AM

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2023ರ 54ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2023ರ 54ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗುತ್ತಿದೆ.

1 / 7
ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ ಆಗಿದೆ.

ಉಭಯ ತಂಡಗಳು ಆಡಿದ ಆಡಿರುವ 10 ಪಂದ್ಯಗಳಲ್ಲಿ ತಲಾ ಐದು ಸೋಲು, ಗೆಲುವು ಸಾಧಿಸಿ 10 ಅಂಕ ಸಂಪಾದಿಸಿದೆ. ರನ್​ರೇಟ್ ಆಧಾರದ ಮೇಲೆ ಆರ್​ಸಿಬಿ ಆರನೇ ಸ್ಥಾನದಲ್ಲಿದ್ದರೆ ಮುಂಬೈ ಎಂಟನೇ ಸ್ಥಾನದಲ್ಲಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಎರಡೂ ತಂಡಕ್ಕೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯ ಆಗಿದೆ.

2 / 7
ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

ಬ್ಯಾಟರ್​ಗಳ ಸ್ವರ್ಗವಾಗಿರುವ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಮಳೆ ಸುರಿಯುವುದು ಖಚಿತ. ಇದು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಕಲೆಹಾಕಬಹುದು.

3 / 7
ಸರಿಯಾದ ಜಾಗದಲ್ಲಿ ಚೆಂಡು ಹಾಕಿದರಷ್ಟೆ ಬ್ಯಾಟರ್​ಗೆ ಕಷ್ಟವಾಗಬಹುದು. ಪಂದ್ಯ ಸಾಗುತ್ತಿದ್ದಂತೆ ಬೌಲರ್​ಗಳಿಗೆ ಕೂಡ ಈ ಪಿಚ್ ಸಹಕಾರ ನೀಡಲಿದೆ. ಈ ಪಿಚ್‌ನಲ್ಲಿ 173 ಪ್ರಥಮ ಇನಿಂಗ್ಸ್ ಆವರೇಜ್ ಸ್ಕೋರ್ ಆಗಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಬಹುದು.

ಸರಿಯಾದ ಜಾಗದಲ್ಲಿ ಚೆಂಡು ಹಾಕಿದರಷ್ಟೆ ಬ್ಯಾಟರ್​ಗೆ ಕಷ್ಟವಾಗಬಹುದು. ಪಂದ್ಯ ಸಾಗುತ್ತಿದ್ದಂತೆ ಬೌಲರ್​ಗಳಿಗೆ ಕೂಡ ಈ ಪಿಚ್ ಸಹಕಾರ ನೀಡಲಿದೆ. ಈ ಪಿಚ್‌ನಲ್ಲಿ 173 ಪ್ರಥಮ ಇನಿಂಗ್ಸ್ ಆವರೇಜ್ ಸ್ಕೋರ್ ಆಗಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಬಹುದು.

4 / 7
ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದಲರಲ್ಲಿ ಮುಂಬೈ ಇಂಡಿಯನ್ಸ್  17 ಪಂದ್ಯಗಳಲ್ಲಿ ಜಯ ಸಾಧಿಸಿದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಪಂದ್ಯವನ್ನು ಗೆದ್ದಿದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದಲರಲ್ಲಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಜಯ ಸಾಧಿಸಿದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಪಂದ್ಯವನ್ನು ಗೆದ್ದಿದೆ.

5 / 7
ಆರ್​ಸಿಬಿ ತಂಡ ಒಂದು ಹೆಚ್ಚುವರಿ ಬ್ಯಾಟರ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ಮಿಚೆಲ್ ಬ್ರೇಸ್​ವೆಲ್ ಕಣಕ್ಕಿಳಿಯಬಹುದು. ಹೀಗಾದಲ್ಲಿ ವನಿಂದು ಹಸರಂಗ ಬೆಂಚ್ ಕಾಯಬೇಕಿದೆ. ಕರ್ಣ್ ಶರ್ಮಾ ಸ್ಪಿನ್ ಜವಾಬ್ದಾರಿ ವಹಿಸಬೇಕು.

ಆರ್​ಸಿಬಿ ತಂಡ ಒಂದು ಹೆಚ್ಚುವರಿ ಬ್ಯಾಟರ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ಮಿಚೆಲ್ ಬ್ರೇಸ್​ವೆಲ್ ಕಣಕ್ಕಿಳಿಯಬಹುದು. ಹೀಗಾದಲ್ಲಿ ವನಿಂದು ಹಸರಂಗ ಬೆಂಚ್ ಕಾಯಬೇಕಿದೆ. ಕರ್ಣ್ ಶರ್ಮಾ ಸ್ಪಿನ್ ಜವಾಬ್ದಾರಿ ವಹಿಸಬೇಕು.

6 / 7
ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. -0.030 ರನ್​ರೇಟ್ ಹೊಂದಿದೆ. ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು.

ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. -0.030 ರನ್​ರೇಟ್ ಹೊಂದಿದೆ. ಪ್ಲೇ ಆಫ್​ಗೆ ಕ್ವಾಲಿಫೈ ಆಗಬೇಕಾದರೆ ಮುಂಬರುವ ಎಲ್ಲ ಪಂದ್ಯ ಮಹತ್ವದ್ದಾಗಿದೆ. ಕೇವಲ ಗೆದ್ದರಷ್ಟೆ ಸಾಲದು, ಕನಿಷ್ಠ ಎರಡು ಪಂದ್ಯಗಳಲ್ಲಿ ದೊಡ್ಡ ರನ್​ನಿಂದ ಗೆದ್ದು + ರನ್​ರೇಟ್​ಗೆ ಮರಳಬೇಕು.

7 / 7
Follow us
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ