AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Playing XI vs LSG: ಹ್ಯಾಜಲ್​ವುಡ್ ಅಲ್ಲ: ಲಖನೌ ವಿರುದ್ಧ ಗೆಲ್ಲಲು ಆರ್​ಸಿಬಿ ಮಾಸ್ಟರ್ ಪ್ಲಾನ್: ಆ ಪ್ಲೇಯರ್ ಇಂದು ಕಣಕ್ಕೆ

LSG vs RCB IPL 2023: ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಲ್ಲಿದೆ ನೋಡಿ ಲಖನೌ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI.

Vinay Bhat
|

Updated on: May 01, 2023 | 10:35 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ನಡುವೆ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಲಖನೌದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ನಡುವೆ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಲಖನೌದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.

1 / 7
ಈಗಾಗಲೇ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕು ಗೆಲುವು, ನಾಲ್ಕು ಸೋಲು ಕಂಡಿರುವ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂಬರುವ ಪಂದ್ಯ ಮಹತ್ವದ್ದಾಗಿದೆ. ಅಲ್ಲದೆ ಮೈನಸ್ ರನ್​ರೇಟ್​ನಲ್ಲಿರುವುದನ್ನು ಪ್ಲಸ್ ಆಗಿ ಪರಿವರ್ತಿಸಬೇಕಿದೆ.

ಈಗಾಗಲೇ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕು ಗೆಲುವು, ನಾಲ್ಕು ಸೋಲು ಕಂಡಿರುವ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂಬರುವ ಪಂದ್ಯ ಮಹತ್ವದ್ದಾಗಿದೆ. ಅಲ್ಲದೆ ಮೈನಸ್ ರನ್​ರೇಟ್​ನಲ್ಲಿರುವುದನ್ನು ಪ್ಲಸ್ ಆಗಿ ಪರಿವರ್ತಿಸಬೇಕಿದೆ.

2 / 7
ಹೀಗೆ ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಂದು ಬ್ಯಾಟಿಂಗ್​ನಲ್ಲಿ ಬಲ ತುಂಬಲು ಹೊಸ ಆಟಗಾರ ಕಣಕ್ಕಿಳಿಯುವ ಸಾಧ್ಯತೆ ಇದೆ.

ಹೀಗೆ ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಂದು ಬ್ಯಾಟಿಂಗ್​ನಲ್ಲಿ ಬಲ ತುಂಬಲು ಹೊಸ ಆಟಗಾರ ಕಣಕ್ಕಿಳಿಯುವ ಸಾಧ್ಯತೆ ಇದೆ.

3 / 7
ಆರ್​ಸಿಬಿ ತಂಡ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಮಾತ್ರ ನೆಚ್ಚಿಕೊಂಡಿದೆ. ಇವರು ಬೇಗನೆ ಔಟಾದರೆ ತಂಡದ ಮೊತ್ತ ಮೂರಂಕಿ ದಾಟುವುದು ಅನುಮಾನ. ಹೀಗಾಗಿ ಮಿಚೆಲ್ ಬ್ರೆಸ್​ವೆಲ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಆರ್​ಸಿಬಿ ತಂಡ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಮಾತ್ರ ನೆಚ್ಚಿಕೊಂಡಿದೆ. ಇವರು ಬೇಗನೆ ಔಟಾದರೆ ತಂಡದ ಮೊತ್ತ ಮೂರಂಕಿ ದಾಟುವುದು ಅನುಮಾನ. ಹೀಗಾಗಿ ಮಿಚೆಲ್ ಬ್ರೆಸ್​ವೆಲ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

4 / 7
ಐಪಿಎಲ್ 2023 ಆರಂಭಕ್ಕೂ ಮುನ್ನ ಆರ್​ಸಿಬಿ ಪರ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ನ್ಯೂಜಿಲೆಂಡ್​ನ ಮಿಚೆಲ್ ಬ್ರೆಸ್​ವೆಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಬಲ ತುಂಬಲು ಆರ್​ಸಿಬಿ ಇವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸವ ಪ್ಲಾನ್​ನಲ್ಲಿದೆ.

ಐಪಿಎಲ್ 2023 ಆರಂಭಕ್ಕೂ ಮುನ್ನ ಆರ್​ಸಿಬಿ ಪರ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ನ್ಯೂಜಿಲೆಂಡ್​ನ ಮಿಚೆಲ್ ಬ್ರೆಸ್​ವೆಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಬಲ ತುಂಬಲು ಆರ್​ಸಿಬಿ ಇವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸವ ಪ್ಲಾನ್​ನಲ್ಲಿದೆ.

5 / 7
ಇನ್ನು ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜಲ್​ವುಡ್ ಆಡುವ ಬಗ್ಗೆಯೂ ಮಾಹಿತಿಯಿಲ್ಲ.

ಇನ್ನು ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜಲ್​ವುಡ್ ಆಡುವ ಬಗ್ಗೆಯೂ ಮಾಹಿತಿಯಿಲ್ಲ.

6 / 7
ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI vs ಎಲ್​ಎಸ್​ಜಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಬ್ರೆಸ್​ವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ವನಿಂದು ಹಸರಂಗ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI vs ಎಲ್​ಎಸ್​ಜಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಬ್ರೆಸ್​ವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ವನಿಂದು ಹಸರಂಗ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.

7 / 7
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ