AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Playing XI vs LSG: ಹ್ಯಾಜಲ್​ವುಡ್ ಅಲ್ಲ: ಲಖನೌ ವಿರುದ್ಧ ಗೆಲ್ಲಲು ಆರ್​ಸಿಬಿ ಮಾಸ್ಟರ್ ಪ್ಲಾನ್: ಆ ಪ್ಲೇಯರ್ ಇಂದು ಕಣಕ್ಕೆ

LSG vs RCB IPL 2023: ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಲ್ಲಿದೆ ನೋಡಿ ಲಖನೌ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI.

Vinay Bhat
|

Updated on: May 01, 2023 | 10:35 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ನಡುವೆ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಲಖನೌದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ನಡುವೆ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಲಖನೌದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.

1 / 7
ಈಗಾಗಲೇ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕು ಗೆಲುವು, ನಾಲ್ಕು ಸೋಲು ಕಂಡಿರುವ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂಬರುವ ಪಂದ್ಯ ಮಹತ್ವದ್ದಾಗಿದೆ. ಅಲ್ಲದೆ ಮೈನಸ್ ರನ್​ರೇಟ್​ನಲ್ಲಿರುವುದನ್ನು ಪ್ಲಸ್ ಆಗಿ ಪರಿವರ್ತಿಸಬೇಕಿದೆ.

ಈಗಾಗಲೇ ಆಡಿರುವ ಎಂಟು ಪಂದ್ಯಗಳ ಪೈಕಿ ತಲಾ ನಾಲ್ಕು ಗೆಲುವು, ನಾಲ್ಕು ಸೋಲು ಕಂಡಿರುವ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂಬರುವ ಪಂದ್ಯ ಮಹತ್ವದ್ದಾಗಿದೆ. ಅಲ್ಲದೆ ಮೈನಸ್ ರನ್​ರೇಟ್​ನಲ್ಲಿರುವುದನ್ನು ಪ್ಲಸ್ ಆಗಿ ಪರಿವರ್ತಿಸಬೇಕಿದೆ.

2 / 7
ಹೀಗೆ ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಂದು ಬ್ಯಾಟಿಂಗ್​ನಲ್ಲಿ ಬಲ ತುಂಬಲು ಹೊಸ ಆಟಗಾರ ಕಣಕ್ಕಿಳಿಯುವ ಸಾಧ್ಯತೆ ಇದೆ.

ಹೀಗೆ ಅನೇಕ ಕಾರಣಗಳಿಗೆ ಆರ್​ಸಿಬಿಗೆ ಇಂದಿನ ಎಲ್​ಎಸ್​ಜಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ರೂಪಿಸಿದೆ. ಇಂದು ಬ್ಯಾಟಿಂಗ್​ನಲ್ಲಿ ಬಲ ತುಂಬಲು ಹೊಸ ಆಟಗಾರ ಕಣಕ್ಕಿಳಿಯುವ ಸಾಧ್ಯತೆ ಇದೆ.

3 / 7
ಆರ್​ಸಿಬಿ ತಂಡ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಮಾತ್ರ ನೆಚ್ಚಿಕೊಂಡಿದೆ. ಇವರು ಬೇಗನೆ ಔಟಾದರೆ ತಂಡದ ಮೊತ್ತ ಮೂರಂಕಿ ದಾಟುವುದು ಅನುಮಾನ. ಹೀಗಾಗಿ ಮಿಚೆಲ್ ಬ್ರೆಸ್​ವೆಲ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಆರ್​ಸಿಬಿ ತಂಡ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಮಾತ್ರ ನೆಚ್ಚಿಕೊಂಡಿದೆ. ಇವರು ಬೇಗನೆ ಔಟಾದರೆ ತಂಡದ ಮೊತ್ತ ಮೂರಂಕಿ ದಾಟುವುದು ಅನುಮಾನ. ಹೀಗಾಗಿ ಮಿಚೆಲ್ ಬ್ರೆಸ್​ವೆಲ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

4 / 7
ಐಪಿಎಲ್ 2023 ಆರಂಭಕ್ಕೂ ಮುನ್ನ ಆರ್​ಸಿಬಿ ಪರ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ನ್ಯೂಜಿಲೆಂಡ್​ನ ಮಿಚೆಲ್ ಬ್ರೆಸ್​ವೆಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಬಲ ತುಂಬಲು ಆರ್​ಸಿಬಿ ಇವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸವ ಪ್ಲಾನ್​ನಲ್ಲಿದೆ.

ಐಪಿಎಲ್ 2023 ಆರಂಭಕ್ಕೂ ಮುನ್ನ ಆರ್​ಸಿಬಿ ಪರ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ್ದ ನ್ಯೂಜಿಲೆಂಡ್​ನ ಮಿಚೆಲ್ ಬ್ರೆಸ್​ವೆಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಬಲ ತುಂಬಲು ಆರ್​ಸಿಬಿ ಇವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸವ ಪ್ಲಾನ್​ನಲ್ಲಿದೆ.

5 / 7
ಇನ್ನು ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜಲ್​ವುಡ್ ಆಡುವ ಬಗ್ಗೆಯೂ ಮಾಹಿತಿಯಿಲ್ಲ.

ಇನ್ನು ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ದುಬಾರಿ ಆಗುತ್ತಿದ್ದಾರೆ. ಜೋಶ್ ಹ್ಯಾಜಲ್​ವುಡ್ ಆಡುವ ಬಗ್ಗೆಯೂ ಮಾಹಿತಿಯಿಲ್ಲ.

6 / 7
ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI vs ಎಲ್​ಎಸ್​ಜಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಬ್ರೆಸ್​ವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ವನಿಂದು ಹಸರಂಗ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI vs ಎಲ್​ಎಸ್​ಜಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಬ್ರೆಸ್​ವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ವನಿಂದು ಹಸರಂಗ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.

7 / 7
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್