AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈಗಾಗಲೇ 10 ತಂಡಗಳು ಮೊದಲ ಪಂದ್ಯವನ್ನಾಡಿದ್ದು, ಇದರಲ್ಲಿ 5 ತಂಡಗಳು ಶುಭಾರಂಭ ಮಾಡಿದರೆ, ಮತ್ತೈದು ತಂಡಗಳು ಸೋಲಿನ ರುಚಿ ನೋಡಿದೆ. ಈ ಸೋಲು-ಗೆಲುವುಗಳ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

ಝಾಹಿರ್ ಯೂಸುಫ್
|

Updated on: Mar 26, 2025 | 10:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಅಬ್ಬರದೊಂದಿಗೆ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆರ್​ಆರ್ ವಿರುದ್ಧ ಎಸ್​ಆರ್​ಹೆಚ್ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಗಿದೆ. ಹಾಗೆಯೇ ಎಲ್​ಎಸ್​ಜಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಗುಜರಾತ್ ಟೈಟಾನ್ಸ್​ಗೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಅಬ್ಬರದೊಂದಿಗೆ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆರ್​ಆರ್ ವಿರುದ್ಧ ಎಸ್​ಆರ್​ಹೆಚ್ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಗಿದೆ. ಹಾಗೆಯೇ ಎಲ್​ಎಸ್​ಜಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಗುಜರಾತ್ ಟೈಟಾನ್ಸ್​ಗೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ.

1 / 7
ಎಲ್ಲಾ ತಂಡಗಳ ಆರಂಭಿಕ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಸೀಸನ್-18ರ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

ಎಲ್ಲಾ ತಂಡಗಳ ಆರಂಭಿಕ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಸೀಸನ್-18ರ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

2 / 7
ಗುಜರಾತ್ ಜೈಂಟ್ಸ್: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಜೈಂಟ್ಸ್ ಸಮೋಲಿತ ತಂಡವಾಗಿದ್ದು, ಹೀಗಾಗಿ ಈ ಬಾರಿ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರದಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ ಜಿಟಿ ಪಡೆ ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ ಮೈಕಲ್ ವಾನ್.

ಗುಜರಾತ್ ಜೈಂಟ್ಸ್: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಜೈಂಟ್ಸ್ ಸಮೋಲಿತ ತಂಡವಾಗಿದ್ದು, ಹೀಗಾಗಿ ಈ ಬಾರಿ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರದಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ ಜಿಟಿ ಪಡೆ ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ ಮೈಕಲ್ ವಾನ್.

3 / 7
ಮುಂಬೈ ಇಂಡಿಯನ್ಸ್: ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದರೂ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಕೂಡ ಈ ಬಾರಿ ಪ್ಲೇಆಫ್ ಆಡಲಿದೆ ಎಂದು ವಾನ್ ಭವಿಷ್ಯ ನುಡಿದಿದ್ದಾರೆ.

ಮುಂಬೈ ಇಂಡಿಯನ್ಸ್: ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದರೂ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಕೂಡ ಈ ಬಾರಿ ಪ್ಲೇಆಫ್ ಆಡಲಿದೆ ಎಂದು ವಾನ್ ಭವಿಷ್ಯ ನುಡಿದಿದ್ದಾರೆ.

4 / 7
ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಅತ್ಯುತ್ತಮ ಮ್ಯಾಚ್​ ವಿನ್ನರ್​ಗಳನ್ನು ಹೊಂದಿರುವ ಕೆಕೆಆರ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಅತ್ಯುತ್ತಮ ಮ್ಯಾಚ್​ ವಿನ್ನರ್​ಗಳನ್ನು ಹೊಂದಿರುವ ಕೆಕೆಆರ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

5 / 7
ಪಂಜಾಬ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ಸ್ಪೋಟಕ ದಾಂಡಿಗರನ್ನು ಹೊಂದಿದೆ. ಹೀಗಾಗಿ ಈ ಬಾರಿ ಪಂಜಾಬ್ ಪಡೆಯನ್ನು ಕೂಡ ಪ್ಲೇಆಫ್​ನಲ್ಲಿ ನೋಡಬಹುದು ಎಂದು ವಾನ್ ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ಸ್ಪೋಟಕ ದಾಂಡಿಗರನ್ನು ಹೊಂದಿದೆ. ಹೀಗಾಗಿ ಈ ಬಾರಿ ಪಂಜಾಬ್ ಪಡೆಯನ್ನು ಕೂಡ ಪ್ಲೇಆಫ್​ನಲ್ಲಿ ನೋಡಬಹುದು ಎಂದು ವಾನ್ ಹೇಳಿದ್ದಾರೆ.

6 / 7
ಅದರಂತೆ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿ ಪ್ಲೇಆಫ್ ಆಡಲಿದೆ ಎಂದು ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ನಾಯಕನ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

ಅದರಂತೆ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿ ಪ್ಲೇಆಫ್ ಆಡಲಿದೆ ಎಂದು ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ನಾಯಕನ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ