AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕತ್ವದಿಂದ ಕಮಿನ್ಸ್ ವಜಾ: ಆಸ್ಟ್ರೇಲಿಯಾ ಟಿ20 ತಂಡಕ್ಕೆ ಹೊಸ ಕ್ಯಾಪ್ಟನ್

Mitchell Marsh: ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಯುವ ಆಲ್​ರೌಂಡರ್ ಮಿಚೆಲ್ ಮಾರ್ಷ್ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಈ ಹಿಂದಿನ ನಾಯಕ ಪ್ಯಾಟ್ ಕಮಿನ್ಸ್ ತಂಡವನ್ನು ನಾಯಕತ್ವದಿಂದ ಕೆಳಗಿಸಲಾಗುತ್ತಿದ್ದು, ಅವರ ಬದಲಿಗೆ ಮಾರ್ಚ್​ಗೆ ಕಪ್ತಾನಗಿರಿ ನೀಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂದಾಗಿದೆ.

TV9 Web
| Edited By: |

Updated on: Mar 12, 2024 | 1:08 PM

Share
ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ (T20 World Cup 2024)​ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಹೊಸ ನಾಯಕನ್ನು ಆಯ್ಕೆ ಮಾಡಲಿದೆ. ಈ ಹಿಂದೆ ಕ್ಯಾಪ್ಟನ್​ ಸ್ಥಾನದಲ್ಲಿದ್ದ ಪ್ಯಾಟ್ ಕಮಿನ್ಸ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತಿದ್ದು, ಅವರ ಬದಲಿಗೆ ಮಿಚೆಲ್ ಮಾರ್ಷ್​ಗೆ ನಾಯಕನ ಪಟ್ಟ ನೀಡಲು ನಿರ್ಧರಿಸಿದೆ.

ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ (T20 World Cup 2024)​ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಹೊಸ ನಾಯಕನ್ನು ಆಯ್ಕೆ ಮಾಡಲಿದೆ. ಈ ಹಿಂದೆ ಕ್ಯಾಪ್ಟನ್​ ಸ್ಥಾನದಲ್ಲಿದ್ದ ಪ್ಯಾಟ್ ಕಮಿನ್ಸ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತಿದ್ದು, ಅವರ ಬದಲಿಗೆ ಮಿಚೆಲ್ ಮಾರ್ಷ್​ಗೆ ನಾಯಕನ ಪಟ್ಟ ನೀಡಲು ನಿರ್ಧರಿಸಿದೆ.

1 / 5
ಈ ಸುದ್ದಿಯನ್ನು ಪುಷ್ಠೀಕರಿಸುವಂತೆ ಇದೀಗ ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಮಾತನಾಡಿದ್ದು, ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಿಚೆಲ್ ಮಾರ್ಷ್ ಮುನ್ನಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಬದಲಾಗುವುದು ಬಹುತೇಕ ಖಚಿತವಾದಂತಾಗಿದೆ.

ಈ ಸುದ್ದಿಯನ್ನು ಪುಷ್ಠೀಕರಿಸುವಂತೆ ಇದೀಗ ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಮಾತನಾಡಿದ್ದು, ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಿಚೆಲ್ ಮಾರ್ಷ್ ಮುನ್ನಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಬದಲಾಗುವುದು ಬಹುತೇಕ ಖಚಿತವಾದಂತಾಗಿದೆ.

2 / 5
ಈ ಹಿಂದೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್​ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅನ್ನು ಗೆದ್ದುಕೊಂಡಿತ್ತು. ಇದಾಗ್ಯೂ ಟಿ20 ತಂಡದ ನಾಯಕತ್ವದಿಂದ ಕಮಿನ್ಸ್ ಅವರನ್ನು ಕೈ ಬಿಡಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಈ ಹಿಂದೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್​ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅನ್ನು ಗೆದ್ದುಕೊಂಡಿತ್ತು. ಇದಾಗ್ಯೂ ಟಿ20 ತಂಡದ ನಾಯಕತ್ವದಿಂದ ಕಮಿನ್ಸ್ ಅವರನ್ನು ಕೈ ಬಿಡಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.

3 / 5
2023ರ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಮಿಚೆಲ್ ಮಾರ್ಷ್ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಮಾರ್ಷ್ ಮುಂದಾಳತ್ವದಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದ್ದ ಆಸ್ಟ್ರೇಲಿಯಾ, ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

2023ರ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಮಿಚೆಲ್ ಮಾರ್ಷ್ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಮಾರ್ಷ್ ಮುಂದಾಳತ್ವದಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದ್ದ ಆಸ್ಟ್ರೇಲಿಯಾ, ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

4 / 5
ಈ ಎರಡು ಸರಣಿ ಜಯಗಳೊಂದಿಗೆ ಮಿಚೆಲ್ ಮಾರ್ಷ್ ತಮ್ಮ ನಾಯಕತ್ವದ ಗುಣಗಳನ್ನು ತೆರೆದಿಟ್ಟಿದ್ದಾರೆ. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಆಸೀಸ್ ಪಡೆಯ ನಾಯಕನಾಗಿ ಮಿಚೆಲ್ ಮಾರ್ಷ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಈ ಎರಡು ಸರಣಿ ಜಯಗಳೊಂದಿಗೆ ಮಿಚೆಲ್ ಮಾರ್ಷ್ ತಮ್ಮ ನಾಯಕತ್ವದ ಗುಣಗಳನ್ನು ತೆರೆದಿಟ್ಟಿದ್ದಾರೆ. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಆಸೀಸ್ ಪಡೆಯ ನಾಯಕನಾಗಿ ಮಿಚೆಲ್ ಮಾರ್ಷ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 5
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?