AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?

IPL 2025 DC vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ 188 ರನ್ ಕಲೆಹಾಕಿತು. ಇದರೊಂದಿಗೆ ಪಂದ್ಯವು ಸೂಪರ್ ಓವರ್​ನ ರೋಚಕ ಪೈಪೋಟಿಗೆ ಸಾಗಿತು. ಸೂಪರ್ ಓವರ್​ನಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 2 ಅಂಕಗಳನ್ನು ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 17, 2025 | 8:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯವು ಹಲವು ಕಾರಣಗಳಿಂದ ಗಮನ ಸೆಳೆದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯವು ಮೊದಲು ಟೈ ಆಯಿತು. ಆ ಬಳಿಕ ಸೂಪರ್ ಓವರ್​ನತ್ತ ಸಾಗಿದ ಪಂದ್ಯದಲ್ಲಿ ನೋ ಬಾಲ್, ಫ್ರೀ ಹಿಟ್ ಹಾಗೂ ರನೌಟ್​ಗಳು ಕಂಡು ಬಂದವು. ಅದರಲ್ಲೂ ಮಿಚೆಲ್ ಸ್ಟಾರ್ಕ್ (Mitchell Starc) ಸೂಪರ್​ ಓವರ್​ನಲ್ಲಿ​ ಗೆರೆ ದಾಟದಿದ್ದರೂ ಅಂಪೈರ್ ನೋ ಬಾಲ್ ಕೊಟ್ಟಿದ್ದೇಕೆ ಎಂಬ ಪ್ರಶ್ನೆ ಮೂಡುವುದು ಸಹಜ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯವು ಹಲವು ಕಾರಣಗಳಿಂದ ಗಮನ ಸೆಳೆದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯವು ಮೊದಲು ಟೈ ಆಯಿತು. ಆ ಬಳಿಕ ಸೂಪರ್ ಓವರ್​ನತ್ತ ಸಾಗಿದ ಪಂದ್ಯದಲ್ಲಿ ನೋ ಬಾಲ್, ಫ್ರೀ ಹಿಟ್ ಹಾಗೂ ರನೌಟ್​ಗಳು ಕಂಡು ಬಂದವು. ಅದರಲ್ಲೂ ಮಿಚೆಲ್ ಸ್ಟಾರ್ಕ್ (Mitchell Starc) ಸೂಪರ್​ ಓವರ್​ನಲ್ಲಿ​ ಗೆರೆ ದಾಟದಿದ್ದರೂ ಅಂಪೈರ್ ನೋ ಬಾಲ್ ಕೊಟ್ಟಿದ್ದೇಕೆ ಎಂಬ ಪ್ರಶ್ನೆ ಮೂಡುವುದು ಸಹಜ.

1 / 5
ಕ್ರಿಕೆಟ್​ನಲ್ಲಿ ಲೈನ್ ಣೊಬಾಲ್​ಗಳಲ್ಲಿ ಎರಡು ವಿಧವಿದೆ. ಇಲ್ಲಿ ಚೆಂಡೆಸೆಯುವಾಗ ಪಾದವು ಗೆರೆ ದಾಟಿದರೆ ನೋ ಬಾಲ್ ನೀಡುವುದು ಸಾಮಾನ್ಯ. ಇದಾಗ್ಯೂ ಸೈಡ್ ನೋ ಬಾಲ್ ಎಂಬ ನಿಯಮ ಕೂಡ ಇದೆ. ಅಂದರೆ ಚೆಂಡೆಸೆಯುವಾಗ ಬೌಲರ್​ನ ಹಿಂದಿನ ಪಾದವು ರಿಟರ್ನ್ ಕ್ರೀಸ್‌ನೊಳಗೆ (ಸೈಡ್ ಲೈನ್​) ಇರಬೇಕು.

ಕ್ರಿಕೆಟ್​ನಲ್ಲಿ ಲೈನ್ ಣೊಬಾಲ್​ಗಳಲ್ಲಿ ಎರಡು ವಿಧವಿದೆ. ಇಲ್ಲಿ ಚೆಂಡೆಸೆಯುವಾಗ ಪಾದವು ಗೆರೆ ದಾಟಿದರೆ ನೋ ಬಾಲ್ ನೀಡುವುದು ಸಾಮಾನ್ಯ. ಇದಾಗ್ಯೂ ಸೈಡ್ ನೋ ಬಾಲ್ ಎಂಬ ನಿಯಮ ಕೂಡ ಇದೆ. ಅಂದರೆ ಚೆಂಡೆಸೆಯುವಾಗ ಬೌಲರ್​ನ ಹಿಂದಿನ ಪಾದವು ರಿಟರ್ನ್ ಕ್ರೀಸ್‌ನೊಳಗೆ (ಸೈಡ್ ಲೈನ್​) ಇರಬೇಕು.

2 / 5
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೂಪರ್ ಓವರ್​ನ 4ನೇ ಎಸೆತಯುವಾಗ ಮಿಚೆಲ್ ಸ್ಟಾರ್ಕ್ ಅವರ ಹಿಂದಿನ ಎಡ ಪಾದವು ರಿಟರ್ನ್ ಕ್ರೀಸ್​ಗೆ ತಾಗಿದೆ. ಇಲ್ಲಿ ಹಿಂಪಾದವು ಕ್ರೀಸ್​ನ ಹೊರಗೆ ಹೋಗಬೇಕೆಂದಿಲ್ಲ. ಬದಲಾಗಿ ಅದಕ್ಕೆ ತಾಗಿದರೂ ನೋ ಬಾಲ್ ಆಗಿರುತ್ತದೆ. ಅಂದರೆ ಬೌಲರ್​ ರಿಟರ್ನ್​ ಕ್ರೀಸ್​ನ ಒಳಗಿಂದಲೇ ಬೌಲಿಂಗ್ ಮಾಡಬೇಕೆಂಬ ನಿಯಮವಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೂಪರ್ ಓವರ್​ನ 4ನೇ ಎಸೆತಯುವಾಗ ಮಿಚೆಲ್ ಸ್ಟಾರ್ಕ್ ಅವರ ಹಿಂದಿನ ಎಡ ಪಾದವು ರಿಟರ್ನ್ ಕ್ರೀಸ್​ಗೆ ತಾಗಿದೆ. ಇಲ್ಲಿ ಹಿಂಪಾದವು ಕ್ರೀಸ್​ನ ಹೊರಗೆ ಹೋಗಬೇಕೆಂದಿಲ್ಲ. ಬದಲಾಗಿ ಅದಕ್ಕೆ ತಾಗಿದರೂ ನೋ ಬಾಲ್ ಆಗಿರುತ್ತದೆ. ಅಂದರೆ ಬೌಲರ್​ ರಿಟರ್ನ್​ ಕ್ರೀಸ್​ನ ಒಳಗಿಂದಲೇ ಬೌಲಿಂಗ್ ಮಾಡಬೇಕೆಂಬ ನಿಯಮವಿದೆ.

3 / 5
ಎಂಸಿಸಿ ನಿಯಮ 21.5.1 ರ ಪ್ರಕಾರ, 'ಬೌಲರ್ ಚೆಂಡನ್ನು ಎಸೆಯುವಾಗ ಅವನ ಹಿಂದಿನ ಪಾದವು ರಿಟರ್ನ್ ಕ್ರೀಸ್‌ನೊಳಗೆ ಇರಬೇಕು. ಅಲ್ಲದೆ ರಿಟರ್ನ್​ ಕ್ರೀಸ್​ ಅನ್ನು ಮುಟ್ಟಿರಬಾರದು. ಕಾಲು ಗೆರೆಯನ್ನು ತಾಗಿದರೂ ಅದು ನೋ ಬಾಲ್ ಆಗಿರುತ್ತದೆ. ಹೀಗೆ ನೋ ಬಾಲ್ ಆದರೂ ಫ್ರೀ ಹಿಟ್ ಸಿಗುತ್ತದೆ. ಈ ನಿಯಮದ ಅನ್ವಯ ಮಿಚೆಲ್ ಸ್ಟಾರ್ಕ್​ ಅವರ ಕಾಲು ರಿಟರ್ನ್ ಕ್ರೀಸ್​ಗೆ ತಾಗುತ್ತಿದ್ದಂತೆ ಥರ್ಡ್​ ಅಂಪೈರ್ ನೋಬಾಲ್ ನೀಡಿದ್ದಾರೆ.

ಎಂಸಿಸಿ ನಿಯಮ 21.5.1 ರ ಪ್ರಕಾರ, 'ಬೌಲರ್ ಚೆಂಡನ್ನು ಎಸೆಯುವಾಗ ಅವನ ಹಿಂದಿನ ಪಾದವು ರಿಟರ್ನ್ ಕ್ರೀಸ್‌ನೊಳಗೆ ಇರಬೇಕು. ಅಲ್ಲದೆ ರಿಟರ್ನ್​ ಕ್ರೀಸ್​ ಅನ್ನು ಮುಟ್ಟಿರಬಾರದು. ಕಾಲು ಗೆರೆಯನ್ನು ತಾಗಿದರೂ ಅದು ನೋ ಬಾಲ್ ಆಗಿರುತ್ತದೆ. ಹೀಗೆ ನೋ ಬಾಲ್ ಆದರೂ ಫ್ರೀ ಹಿಟ್ ಸಿಗುತ್ತದೆ. ಈ ನಿಯಮದ ಅನ್ವಯ ಮಿಚೆಲ್ ಸ್ಟಾರ್ಕ್​ ಅವರ ಕಾಲು ರಿಟರ್ನ್ ಕ್ರೀಸ್​ಗೆ ತಾಗುತ್ತಿದ್ದಂತೆ ಥರ್ಡ್​ ಅಂಪೈರ್ ನೋಬಾಲ್ ನೀಡಿದ್ದಾರೆ.

4 / 5
ಇನ್ನು ಈ ಪಂದ್ಯದ ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಜನ್ಥಾನ್ ರಾಯಲ್ಸ್ ತಂಡವು 5 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಎಸೆತಗಳಲ್ಲಿ 1 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 13 ರನ್​ ಬಾರಿಸಿ ರೋಚಕ ಗೆಲುವು ದಾಖಲಿಸಿತು.

ಇನ್ನು ಈ ಪಂದ್ಯದ ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಜನ್ಥಾನ್ ರಾಯಲ್ಸ್ ತಂಡವು 5 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಎಸೆತಗಳಲ್ಲಿ 1 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 13 ರನ್​ ಬಾರಿಸಿ ರೋಚಕ ಗೆಲುವು ದಾಖಲಿಸಿತು.

5 / 5
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ